Holehonnur ವ್ಯಕ್ತಿಯ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ದಾಖಲು; ಗ್ರಾಮಸ್ಥರಲ್ಲಿ ಆತಂಕ


Team Udayavani, Aug 11, 2024, 7:39 PM IST

Holehonnur ವ್ಯಕ್ತಿಯ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ದಾಖಲು; ಗ್ರಾಮಸ್ಥರಲ್ಲಿ ಆತಂಕ

ಹೊಳೆಹೊನ್ನೂರು: ಸಮೀಪದ ಅಗಸನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಕರಡಿಯೊಂದು ವ್ಯಕ್ತಿ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಆನಂದಪ್ಪ ಎಂಬವರ ಮೇಲೆ ಕರಡಿ ದಾಳಿ ನಡೆಸಿದೆ ಅವರ ಮನೆ ಗ್ರಾಮದಿಂದ ಸ್ವಲ್ಪ ದೂರದಲ್ಲೇ ಇದ್ದು, ಎಂದಿನಂತೆ ಬೆಳಿಗ್ಗೆ ಎದ್ದು ತಮ್ಮ ದಿನ ನಿತ್ಯ ಕಾರ್ಯಗಳಲ್ಲಿ ತೊಡಗಿದ್ದು, ಎಲ್ಲಿದ್ದಲೂ ಬಂದ ಕರಡಿಯೊಂದು ಏಕಾಏಕಿ ದಾಳಿ ನಡೆಸಿದ್ದು, ಮೈ, ಕೈ, ಕಾಲಿಗೆ ಮೇಲೆ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಗ್ರಾಮದ ಹತ್ತಿರ ಯಾವುದೇ ಕಾಡು ಇಲ್ಲ. ಕಾಡಿಗೆ ಹೋಗಬೇಕಾದರೇ ಸುಮಾರು 15 ರಿಂದ 20 ಕಿ.ಮೀ. ದೂರ ಕ್ರಮಿಸಬೇಕಾಗುತ್ತದೆ. ಆದರೆ ದಿಡೀರ್ ಎಂದು ಕರಡಿಯೊಂದು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ತಕ್ಷಣವೇ ಅರಣ್ಯ ಇಲಾಖೆ ಕರಡಿಯನ್ನು ಬಂದಿಸಿ ಕಾಡಿಗೆ ಬಿಡಬೇಕು ಎಂದು ಗ್ರಾಮಸ್ಥರ ಮನವಿಯಾಗಿದೆ.

ಅರಕೆರೆ, ಅರಬಿಳಚಿ, ವಡ್ಡರಹಟ್ಟಿ, ಮಾರಶೆಟ್ಟಿಹಳ್ಳಿ, ತಿಮ್ಲಾಪುರ ಗ್ರಾಮಗಳ ಮುಖಾಂತರ ಅಗಸನಹಳ್ಳಿ ಗ್ರಾಮಕ್ಕೆ ಬಂದಿದೆ.

ಸುತ್ತಮುತ್ತಲಿನ ಗ್ರಾಮಗಳ ಕೆಲವು ಮನೆಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮಾರದಲ್ಲಿ ಕರಡಿ ಹಾದೂ ಹೋಗಿರುವ ದೃಶ್ಯಗಳು ಸೆರೆಯಾಗಿದ್ದು, ಕೆಲವು ಗ್ರಾಮ ಜನರ ಅರಣ್ಯ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ.

ಮನುಷ್ಯರ ಮೇಲೆ ದಾಳಿ ನಡೆಸಿರುವ ಕರಡಿ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ಆತಂಕ ಮೂಡಿದೆ. ಈಗಲಾದರೂ ಅರಣ್ಯ ಇಲಾಖೆ ಎಚ್ಚೆತ್ತು, ಕರಡಿಯನ್ನು ಸೆರೆ ಹಿಡಿದು ಕಾಡಿಗೆ ಬಿಡುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

Sagara

Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

shivamogga

Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.