Gandhinagar: ಚಪ್ಪಲಿ ಬಾಯಲ್ಲಿಟ್ಟು ಥಳಿತ!
Team Udayavani, Nov 24, 2023, 11:42 PM IST
ಗಾಂಧಿನಗರ: ಬಾಕಿ ಉಳಿಸಿಕೊಂಡಿದ್ದ ವೇತನವನ್ನು ಕೇಳಿದ್ದಕ್ಕಾಗಿ ದಲಿತ ಉದ್ಯೋಗಿ ಯೊಬ್ಬರನ್ನು ಮನಸೋ ಇಚ್ಛೆ ಥಳಿಸಿ, ಮಾಲಕಿಯ ಚಪ್ಪಲಿಯನ್ನು ಬಾಯಲ್ಲಿ ಇಟ್ಟುಕೊಳ್ಳುವಂತೆ ಪೀಡಿಸಿರುವ ಆರೋಪ ಸಂಬಂಧ ಮಹಿಳಾ ಉದ್ಯಮಿ ಹಾಗೂ 6 ಮಂದಿ ವಿರುದ್ಧ ಗುಜರಾತ್ನ ಮೊರ್ಬಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ರಾಣಿಬಾ ಇಂಡಸ್ಟ್ರೀಸ್ ಪ್ರೈ.ಲಿ. ಮಾಲೀಕರಾದ ವಿಭೂತಿ ಪಟೇಲ್ ಅವರು ನೀಲೇಶ್ ದಲ್ಸಾನಿಯಾ(21) ಎಂಬ ಯುವಕ ನನ್ನು ಮಾಸಿಕ 12,000ರೂ. ವೇತನಕ್ಕೆ ಕೆಲಸಕ್ಕೆ ತೆಗೆದುಕೊಂಡಿದ್ದರು. ಆದರೆ 18 ದಿನಗಳಲ್ಲೇ ಒಪ್ಪಂದವನ್ನು ಕೊನೆಗೊಳಿಸಲಾಯಿತು. ಹೀಗಾಗಿ ಆವರೆಗಿನ 16 ದಿನಗಳ ಸಂಬಳ ನೀಡುವಂತೆ ನೀಲೇಶ್ ಕೇಳಿದ್ದಾರೆ. ಅದನ್ನು ಕೊಡಲು ನಿರಾಕರಿಸಿದ ವಿಭೂತಿ, ಆಕೆಯ ಅಣ್ಣ ಹಾಗೂ ಇತರೆ 5 ಮಂದಿ ಸೇರಿ ನೀಲೇಶ್ನನ್ನು ಥಳಿಸಿ ಆಕೆಯ ಚಪ್ಪಲಿಯನ್ನು ಬಾಯಲ್ಲಿ ಕಚ್ಚಿಕೊಳ್ಳುವಂತೆ ಹಿಂಸಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.