Belthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್‌ ವಶಕ್ಕೆ


Team Udayavani, Aug 28, 2024, 12:14 AM IST

POliceBelthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್‌ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

ಬೆಳಾಲು ನಿವಾಸಿ ಬಾಲಕೃಷ್ಣ ಭಟ್‌ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣಾ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21) ಅವರನ್ನು ಆ. 27ರಂದು ಬಂಧಿಸಿದ್ದರು.

ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಮಂಗಳವಾರ ನ್ಯಾ. ಬಂಧನದ ಅವಧಿ ಮುಗಿದಿದ್ದು, ಆರೋಪಿಗಳನ್ನು ಇನ್‌ಸ್ಪೆಕ್ಟರ್‌ ನಾಗೇಶ್‌ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಕೆಲವು ಚಾಲಕರ ಬೇಜವಾಬ್ದಾರಿ ವರ್ತನೆ

Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ

Mescom

Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

Pocso

Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.