Beluru: ಕಸಾಯಿ ಖಾನೆ ಮೇಲೆ ಮತ್ತೆ ದಾಳಿ: ಸಾವಿರ ಕೆ.ಜಿ. ಮಾಂಸ ವಶ

15 ದಿನಗಳ ಹಿಂದೆ ದಾಳಿ ನಡೆಸಿದರೂ ದಂಧೆ ನಿರಂತರ!

Team Udayavani, Sep 4, 2024, 12:09 AM IST

Meet

ಬೇಲೂರು: ಅಕ್ರಮವಾಗಿ ಗೋಮಾಂಸ ಮಾರಾಟದ ಜತೆಗೆ ಹೊರ ರಾಜ್ಯಕ್ಕೆ ರಫ್ತು ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಎಂ. ಮಮತಾ ಮತ್ತೆ 5 ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸಿ ಸಾವಿರ ಕೆ.ಜಿ. ಗೋಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ತಹಶೀಲ್ದಾರ್‌ ಬರುವ ಮಾಹಿತಿ ಪಡೆದ ದಂಧೆಕೋರರು ಪರಾರಿಯಾಗಿದ್ದಾರೆ.

ಪಟ್ಟಣದಲ್ಲಿ ಕಳೆದ 2 ದಶಕದಿಂದ ರಾಜರೋಷವಾಗಿ ಅಕ್ರಮ ಗೋಮಾಂಸ ಮಾರಾಟ ನಡೆಯುತ್ತಿದೆ. 15 ದಿನಗಳ ಹಿಂದೆ ಬೇಲೂರು ತಹಶೀಲ್ದಾರ್‌ ಪಟ್ಟಣದ ಪುರಿಭಟ್ಟಿಗೆ ಮತ್ತು ಮುಸ್ತಫಾ ಬೀದಿ ಕಸಾಯಿಕಾನೆಗಳ ಮೇಲೆ ದಾಳಿ ನಡೆಸಿ 500 ಕೆ.ಜಿ. ಗೋಮಾಂಸ ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದರು. ಇದೇ ರೀತಿ ಕೆಲವು ಬಾರಿ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರೂ ದಂಧೆ ಮಾತ್ರ ನಿರಂತರವಾಗಿದೆ. ಇದಕ್ಕೆ ಕೆಲವು ರಾಜಕಾರಣಿಗಳ ಕೃಪಾ ಕಟಾಕ್ಷವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ತಹಶೀಲ್ದಾರ್‌ ಅಳಲು!:

ತಹಶೀಲ್ದಾರ್‌ ಮಮತಾ ಮಾತನಾಡಿ, 15 ದಿನದ ಹಿಂದೆ ನಾನೇ ಬೇಲೂರು ಪಟ್ಟಣದ ಪುರಿಬಟ್ಟಿ ಮತ್ತು ಮುಸ್ತಾಫ‌ ಬೀದಿಗಳಲ್ಲಿ ನಡೆಯುತ್ತಿರುವ ಗೋಮಾಂಸ ಮಾರಾಟ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸಿ 500 ಕೆ.ಜಿ. ಮಾಂಸ ವಶಪಡಿಸಿಕೊಂಡು ಎಚ್ಚರಿಕೆ ನೀಡಿದರೂ ಮತ್ತೆ ಮಾರಾಟ ನಡೆಯುತ್ತಿರುವುದು ನಿಜಕ್ಕೂ ಶೋಚನೀಯ. ಇಲ್ಲಿನ ಪುರಸಭೆ, ಪೊಲೀಸ್‌ ವ್ಯವಸ್ಥೆ ಏನು ಮಾಡುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಉನ್ನತ ಅಧಿಕಾರಿಗಳಿಗೆ ಪತ್ರ ಬರೆದು ಶಿಸ್ತು ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

6

BJP: ಬಿಜೆಪಿಗೆ ಮತ್ತೆ ರಾಜ್ಯ ಸಂಘಟನಾ ಕಾರ್ಯದರ್ಶಿ ನೇಮಕ?

CID Case: ಸಿಐಡಿಗೆ ಕೇಸ್‌ ಹೊರೆ: ವಿಚಾರಣೆ, ತನಿಖೆ ವಿಳಂಬ!

CID Case: ಸಿಐಡಿಗೆ ಕೇಸ್‌ ಹೊರೆ: ವಿಚಾರಣೆ, ತನಿಖೆ ವಿಳಂಬ!

1-frr

BJP ಶಾಸಕ ಮುನಿರತ್ನ ಬಂಧನ; ಆರೋಪಕ್ಕೆ ಶಿಕ್ಷೆ ಏನು?: ಸಂಪೂರ್ಣ ವಿವರ ಇಲ್ಲಿದೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.