ಬೆಂಗಳೂರಿನ ಪಾರು ಗೌಡ ನ್ಯಾಷನಲ್ ಮೋಜ್ ಸೂಪರ್ ಸ್ಟಾರ್ ಹಂಟ್ ವಿಜೇತೆ

ಪಾರು  5 ಲಕ್ಷ  ರೂ. ನಗದು ಬಹುಮಾನ ಕೂಡಾ ಪಡೆದಿದ್ದಾರೆ.

Team Udayavani, Sep 27, 2021, 12:32 PM IST

ಬೆಂಗಳೂರಿನ ಪಾರು ಗೌಡ ನ್ಯಾಷನಲ್ ಮೋಜ್ ಸೂಪರ್ ಸ್ಟಾರ್ ಹಂಟ್ ವಿಜೇತೆ

ಬೆಂಗಳೂರು: ಭಾರತದ ನಂಬರ್ ಒನ್ ಶಾರ್ಟ್ ವೀಡಿಯೋ ಆ್ಯಪ್ ಮೋಜ್ ನ ಎರಡು ತಿಂಗಳ ಸುದೀರ್ಘವಾದ ಡಿಜಿಟಲ್ ಪ್ರತಿಭಾನ್ವೇಷಣೆ ಮುಕ್ತಾಯಗೊಂಡಿದ್ದು, ನಟನಾ ವರ್ಗದಲ್ಲಿ ಬೆಂಗಳೂರಿನ ಪಾರು ಗೌಡ ಮೋಜ್ ಸೂಪರ್ ಸ್ಟಾರ್‍ ಆಗಿ ಆಯ್ಕೆಯಾಗಿರುವುದಾಗಿ ಘೋಷಿಸಿದೆ.

ಪರಿಶ್ರಮ ಮತ್ತು ಅದ್ಭುತ ಪ್ರತಿಭೆಯ ಪಾರು ಗೌಡ ಪ್ರತಿಯೊಬ್ಬರ ಗಮನವನ್ನೂ ಸೆಳೆದಿದ್ದು, ಇದು ’ನಟನಾ’ ವರ್ಗದಲ್ಲಿ ಅವರನ್ನು ವಿಜೇತರಾಗಿಸಲು ಕಾರಣವಾಗಿದೆ. ಪಾರು  5 ಲಕ್ಷ  ರೂ. ನಗದು ಬಹುಮಾನ ಕೂಡಾ ಪಡೆದಿದ್ದಾರೆ.

ದೇಶಾದ್ಯಂತ ಅದ್ಭುತ ಪ್ರತಿಭೆಗಳನ್ನು ಅನ್ವೇಷಿಸುವ ಗುರಿಯೊಂದಿಗೆ #MojSuperstarHunt ವೇದಿಕೆಯಲ್ಲಿ ತಮ್ಮ ಪ್ರತಿಭೆ, ಕೌಶಲ್ಯಗಳನ್ನು ಪ್ರದರ್ಶಿಸಲು ದೇಶಾದ್ಯಂತ ಸ್ಪರ್ಧಿಗಳನ್ನು ಆಹ್ವಾನಿಸಿತ್ತು, ಪ್ರಸಿದ್ಧ ನೃತ್ಯಸಂಯೋಜಕ ನಿರ್ದೇಶಕರಾದ ರೆಮೋ ಡಿಸೋಜಾ ಮತ್ತು ಮೋಜ್ ನ ಆವೇಜ್ ದರ್ಬಾರ್ ಇದರ ತೀರ್ಪುಗಾರರಾಗಿದ್ದರು, #MojSuperstarHunt ಅತ್ಯಂತ ಯಶಸ್ವಿ ಡಿಜಿಟಲ್ ಪ್ರತಿಭಾನ್ವೇಷಣೆಯಾಗಿದ್ದು, ಇಕೋಸಿಸ್ಟಂನಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅತಿದೊಡ್ಡ ಪ್ರತಿಭಾನ್ವೇಷಣೆಯಲ್ಲಿ 6.5 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ್ದು, 4.4 ದಶಲಕ್ಷ ವಿಷಯಗಳೊಂದಿಗೆ 37 ಲಕ್ಷ ವೀಡಿಯೋ ಪ್ಲೇಗಳನ್ನು ಹೊಂದಿತ್ತು.

ಪ್ರತಿಭಾನ್ವೇಷಣೆಯ ಬಗ್ಗೆ ಮಾತನಾಡಿದ, ಮೋಜ್ ನ ವಿಷಯ ವ್ಯವಹಾರ ಮತ್ತು ಕಾರ್ಯನಿರ್ವಹಣಾ ಹಿರಿಯ ನಿರ್ದೇಶಕರಾದ ಶಶಾಂಕ್ ಶೇಖರ್, “#MojSuperstarHunt ಮೂಲಕ, ನಾವು ನಮ್ಮ ದೇಶಾದ್ಯಂತ ಹರಡಿರುವ ಎಲೆಮರೆಯ ಕಾಯಿಗಳನ್ನು ಗುರುತಿಸಿ, ಅವರ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಅವರನ್ನು ಮುನ್ನಲೆಗೆ ತರುವುದು ನಮ್ಮ ಬಯಕೆಯಾಗಿತ್ತು. ಪ್ರತಿಭಾನ್ವೇಷಣೆಗೆ ಅದ್ಭುತ ಸ್ಪಂದನೆ ದೊರೆತಿದ್ದು ನಮ್ಮ ವೇದಿಕೆಯಲ್ಲಿ ಈ ನವಜಾತ ಪ್ರತಿಭೆಗಳನ್ನು ನೋಡುವುದು ನಿಜಕ್ಕೂ ಸಂತೋಷದ ಅನುಭವ. ಅಂತಿಮಪಟ್ಟಿಯ ಎಲ್ಲಾ ಸ್ಪರ್ಧಿಗಳೂ ಪ್ರಪಂಚಕ್ಕೆ ತಮ್ಮ ಪ್ರತಿಭೆಯನ್ನು ತೋರಿಸಿದ ಕುರಿತು ಹೆಮ್ಮೆ ಪಟ್ಟಿದ್ದಾರೆ. ವಿಜೇತರು ನಮ್ಮ ದೇಶದಲ್ಲಿರುವ ಪ್ರತಿಭೆಗಳ ಅದ್ಭುತ ಸಾಗರವಾಗಿದ್ದು, ಈಗ ಮೋಜ್ ನ ಪ್ರತಿಭೆಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.