ಆಮ್‌ಆದ್ಮಿ ಸಿಎಂ ದುಬಾರಿ ಪ್ರಮಾಣ ವಚನ ; 40 ಎಕ್ರೆ ಗೋಧಿ ಬೆಳೆ ನಾಶ!


Team Udayavani, Mar 15, 2022, 7:50 AM IST

ಆಮ್‌ಆದ್ಮಿ ಸಿಎಂ ದುಬಾರಿ ಪ್ರಮಾಣ ವಚನ ; 40 ಎಕ್ರೆ ಗೋಧಿ ಬೆಳೆ ನಾಶ!

ಚಂಡೀಗಢ: ಆಮ್‌ ಆದ್ಮಿ ಪಕ್ಷದ ಭಗ ವಂತ್‌ ಮಾನ್‌ ಮಾ.16ರಂದು ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ ಊರಾದ ಖತ್ಕರ್‌ ಕಲಾನ್‌ನಲ್ಲಿ ಪಂಜಾಬ್‌ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿ ಸಲಿದ್ದಾರೆ.

ಎಂದಿನಂತೆ ರಾಜ ಭವನದಲ್ಲಿ ನಡೆಸದೆ, ಹಳ್ಳಿಯೊಂದರಲ್ಲಿ ನಡೆಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆಂದು ಪಕ್ಷವು ಸರಕಾರದ ಬೊಕ್ಕಸದಿಂದ 2.61 ಕೋಟಿ ರೂ. ಖರ್ಚು ಮಾಡಲಿದೆ.

ಗ್ರಾಮದ ರೈತರು 40 ಎಕ್ರೆಗೂ ಹೆಚ್ಚು ಜಾಗದಲ್ಲಿ ಬೆಳೆದಿರುವ ಗೋಧಿಯನ್ನು ಪಾರ್ಕಿಂಗ್‌ ಮಾಡಲೆಂದು ತೆಗೆಸಲಾಗುತ್ತಿದೆ. ಎಕ್ರೆಗೆ 46 ಸಾವಿರ ರೂ. ಪರಿಹಾರವನ್ನು ಕೊಡುವುದಾಗಿ ತಿಳಿಸಲಾಗಿದೆ ಎಂದು ಐಎಎನ್‌ಎಸ್‌ ವರದಿ ಮಾಡಿದೆ.

ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಪದಾಧಿಕಾರಿ ಬೆಂಕಿ;ಪ್ರಮುಖ ನಾಯಕರ ಜತೆ ಚರ್ಚಿಸದೇ ಪಟ್ಟಿ ಒಯ್ದರೇ ಡಿಕೆಶಿ ?

ಕಾರ್ಯಕ್ರಮಕ್ಕೆ ರಾಜ್ಯದ ಜನರೆಲ್ಲರನ್ನೂ ಆಹ್ವಾನಿಸಿರುವ ಭಗವಂತ್‌ ಮಾನ್‌, ಭಗತ್‌ ಸಿಂಗ್‌ಗೆ ಗೌರವವಾಗಿ ಪುರುಷರೆಲ್ಲರೂ ಹಳದಿ ಬಣ್ಣದ ಟರ್ಬನ್‌ ಮತ್ತು ಸ್ತ್ರೀಯರು ಹಳದಿ ಬಣ್ಣದ ಶಾಲು ಧರಿಸಿ ಬನ್ನಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.