![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2020, 1:38 PM IST
ಕೆಜಿಎಫ್: ನಗರದ ಗೌತಮನಗರದ ಗೌಡನಕೆರೆಯಲ್ಲಿ ಒತ್ತುವರಿಯಾಗಿದ್ದ 5.17 ಎಕರೆ ಜಮೀನನ್ನು ಬುಧವಾರ ಜಿಪಂ, ಕಂದಾಯ, ನಗರಸಭೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತೆರವುಗೊಳಿಸಿದರು.
11.17 ಎಕರೆ ವಿಸ್ತೀರ್ಣವುಳ್ಳ ಗೌಡನಕೆರೆ ಪುರಾತನವಾಗಿದ್ದು, ಕೆರೆಯ ಒಂದು ಬದಿಯಲ್ಲಿ ಕರಗ ಮಹೋತ್ಸವ ಮತ್ತು ಶಕ್ತಿ ದೇವತೆಗಳ ಆರಾಧನೆಗೆ ಸ್ಥಳವನ್ನಾಗಿ ಬಳಸಲಾಗುತ್ತಿತ್ತು. ಕೆಲವು ಭೂ ಮಾಫಿಯಾಗಳು ದಶಕದ ಹಿಂದೆಕೆರೆ ಒತ್ತುವರಿ ಮಾಡಿಕೊಂಡು ಕೆರೆಯ ಸ್ವರೂಪ ಬದಲಾಯಿಸಿದ್ದರು.
ಅಧಿಕಾರಿಗಳು ಪೊಲೀಸರ ಸಹಕಾರದಿಂದ ಒತ್ತುವರಿಯಾಗಿದ್ದ5.17 ಎಕರೆ ಜಮೀನನ್ನು ಮರಳಿ ವಶಕ್ಕೆ ಪಡೆದುಕೊಂಡರು. ಅಕ್ರಮವಾಗಿ ನಿರ್ಮಾಣಮಾಡಿದ್ದ ಎರಡು ರಸ್ತೆಗಳನ್ನು ಹಳ್ಳ ತೋಡಿ ಮುಚ್ಚಿದರು.
ತಹಶೀಲ್ದಾರ್ ಕೆ.ರಮೇಶ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಶೇಷಾದ್ರಿ, ಕೆಡಿಎ ಆಯುಕ್ತ ಜಹೀರ್ ಅಬ್ಟಾಸ್, ಜಿಪಂ ಸಹಾಯಕ ಎಂಜಿನಿಯರ್ಗಳಾದ ಶ್ರೀನಿವಾಸ್, ರವಿಚಂದ್ರನ್, ಪ್ರದೀಪ್, ಸರ್ಕಲ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸಬ್ ಇನ್ಸ್ಪೆಕ್ಟರ್ ಆನಂದಬಾಬು ಹಾಜರಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.