BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ


Team Udayavani, Oct 14, 2024, 11:05 PM IST

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11)ದ ರೋಚಕವಾಗಿ ಸಾಗುತ್ತಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಮನೆಯಿಂದ ಬಿಗ್ ಬಾಸ್ ಬ್ರೇಕ್ ಪಡೆದುಕೊಂಡಿದ್ದಾರೆ.

“ಇದು ಬಿಗ್‌ ಬಾಸ್‌ ನಿಮ್ಮೆಲ್ಲರ ವರ್ತನೆಯಿಂದ ನನಗೆ ತುಂಬಾ ನೋವಾಗಿದೆ. ಥ್ಯಾಂಕ್ಯೂ ವೆರಿಮಚ್.‌ ಉಡಾಫೆತನ, ಅಪ್ರಾಮಾಣಿಕತನ ನಡವಳಿಕೆಯಿಂದ ಬೇಸತ್ತು ಈ ಕ್ಷಣದಿಂದ ಬಿಗ್ ಬಾಸ್‌ ಈ ಮನೆಯಲ್ಲಿ ಇರಲ್ಲ. ನಾನು ಬ್ರೇಕ್‌ ತೆಗೆದುಕೊಳ್ಳುತ್ತಿದ್ದೇನೆ” ಎಂದು ಬಿಗ್‌ ಬಾಸ್‌ ಕಾಲ್‌ ಮಾಡಿ ಹೇಳಿದ್ದಾರೆ.

ಇದಾದ ಬಳಿಕ ಬಿಗ್ ಬಾಸ್ ಮನೆಯ‌ ನಿಯಮ ಉಲ್ಲಂಘಿಸಿದ್ದಕ್ಕೆ ಮತ್ತೆ ಕಾಲ್ ಮಾಡಿ, ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಮ್ ಮಾಡುವಾಗ ಕೆಲ ಸ್ಪರ್ಧಿಗಳು ಮೈಕ್ ಧರಿಸದೆ ಇದದ್ದಕ್ಕೆ ಬಿಗ್ ಬಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಶಿರ್ ಕೆಲಸವನ್ನು ಹಂಚುವಾಗ ಜಗದೀಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಜಗದೀಶ್ ಅವರು ಮನೆಯಲ್ಲಿನ ಘಟನೆ ನೆನೆದು ಒಬ್ಬರೇ ನಿಂತುಕೊಂಡು ಕಣ್ಣೀರಿಟ್ಟಿದ್ದಾರೆ.

ಸರ್ಪ್ರೈಸ್ ಆಗಿ ತುಕಾಲಿ ಸಂತು ಅವರು ಪತ್ನಿ ಮಾನಸ ಅವರಿಗೆ ಕರೆ ಮಾಡಿ ಆರೋಗ್ಯ ಉಪಚರಿಸಿದ ಪ್ರಸಂಗ ಬಿಗ್ ಬಾಸ್ ಮನೆಯಲ್ಲಿ ನಡೆಯಿತು. ಈ ವೇಳೆ ಮಾನಸ ಅವರು ಭಾವುಕರಾಗಿದ್ದಾರೆ. ತುಕಾಲಿ ಅವರು ಯಾವ ಸ್ಪರ್ಧಿಗಳು ಹೇಗೆ ಆಡುತ್ತಿದ್ದಾರೆ ಎಂದು ಪರೋಕ್ಷವಾಗಿ ಜನರ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನಾಮಿನೇಷನ್ ಪ್ರಕ್ರಿಯೆ:
ಈ ವಾರ ಮನೆಯಿಂದ ಆಚೆ ಹೋಗಲು ನಾಮಿನೇಷನ್ ಪ್ರಕ್ರಿಯೆ ನಡೆದಿದೆ.  ಶಿಶಿರ್ ಅವರು ಅನುಷಾ ಅವರನ್ನು ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಅವರು ಗೊಂದಲದಲ್ಲಿದ್ದಾರೆ. ಅವರಿಗೆ ಯಾವ ವಿಚಾರ ಎಲ್ಲರ‌ ಮುಂದೆ ಹೇಳಬೇಕು ಹೇಳಬಾರದೆನ್ನುವ ಗೊಂದಲದಲ್ಲಿರುತ್ತಾರೆ. ಅದು ಆಟದ ದಿಕ್ಕನ್ನೇ ಬದಲಾಯಿಸುತ್ತದೆ ಎಂದು ತಮ್ಮ ಕಾರಣವನ್ನು ನೀಡಿದ್ದಾರೆ.

ನಾಮಿನೇಟ್ ಆದವರು ಹಾಗಲಕಾಯಿ ಜ್ಯೂಸ್ ಕುಡಿದಿದ್ದಾರೆ.

ನಾನು ಹಿಂದೆ ಮುಂದೆ ನೋಡಿ ಮಾತನಾಡಲ್ಲ. ಇರುವುದನ್ನು ಹೇಳ್ತೇನೆ ಎಂದು ಅನುಷಾ ಹೇಳಿದ್ದು ಈ ವೇಳೆ ಮಾನಸ ಜತೆ ಮಾತಿನ ಚಕಮಕಿ ನಡೆದಿದೆ.

ನನಗೆ ನಾಮಿನೇಟ್ ಆಗಿದ್ದಕ್ಕೆ ಬೇಸರವಿಲ್ಲ. ಕೊಟ್ಟ ಕಾರಣಕ್ಕೆ ಬೇಸರವಿದೆ ಎಂದು ಧರ್ಮ ಅವರೊಂದಿಗೆ ಮಾತನಾಡುತ್ತಾ ಅನುಷಾ ಭಾವುಕರಾಗಿದ್ದಾರೆ.

ಶಿಶಿರ್ ಗೆ ಅನುಷಾ ಅವರು ಬಕೆಟ್ ಎಂದು ಹೇಳಿದ್ದಾರೆ ಎಂದು ಐಶ್ವರ್ಯಾ ಹೇಳಿದ್ದಾರೆ. ಆದರೆ ತಾನು ಅವರಿಗೆ ಹಾಗೆ ಹೇಳಿಲ್ಲ ಅನುಷಾ ಅವರು ವಾದಿಸಿದ್ದಾರೆ.

ಈ‌ ನಡುವೆ ಮಂಜು ಅವರು ಐಶ್ವರ್ಯಾ ಶಿಶಿರ್ ಬಳಿ ಹೋಗಿ ಫಿಟ್ಟಿಂಗ್ ಇಟ್ಟಿದ್ದಾರೆ ಎಂದು ಅನುಷಾರ ಬಳಿ ಹೇಳಿದ್ದಾರೆ.

ಅನುಷಾ ಅವರ ಮಾತನ್ನು ಶಿಶಿರ್ ಅವರ ಬಳಿ ಐಶ್ವರ್ಯಾ ಹೇಳಿದ್ದಕ್ಕಾಗಿ ಐಶ್ವರ್ಯಾ ಹಾಗೂ ಅನುಷಾ ಜತೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದೆ. ನನಗೆ ನಿನ್ನಹಾಗೆ ಬಕೆಟ್ ಹಿಡಿಯೋಕೆ ಬರಲ್ಲ ಎಂದು ಐಶ್ವರ್ಯಾ ಮೇಲೆ ಅನುಷಾ ರೇಗಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

Abhimanyu Son of Kashinath movie

Abhimanyu Son of Kashinath; ಕಾಶೀನಾಥ್‌ ಮಗನ ಹೊಸ ಸಿನಿಮಾ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Real star Upendra announced the release date of UI movie

UI ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ರಿಯಲ್‌ ಸ್ಟಾರ್‌ ಉಪೇಂದ್ರ

kannada movie Murphy

Murphy: ʼಮರ್ಫಿʼಗೆ ಸಾಥ್‌ ನೀಡಿದ ನಟಿಮಣಿಯರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-alvas

Yoga Competition; ಆಳ್ವಾಸ್‌ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ

1-koraga

Mangaluru; ಅಪ್ಪಿ ಕೊರಗ ಅವರಿಗೆ ‘ಸಂಜೀವಿನಿ ಪ್ರಶಸ್ತಿ’

1-shiv

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.