Pakistan: ಬಿಲಾವಲ್ ಭುಟ್ಟೋ ಹೇಳಿಕೆ ದುರಹಂಕಾರದ್ದು: ಕೇಂದ್ರ ಸರ್ಕಾರ
Team Udayavani, Aug 13, 2023, 7:11 AM IST
ಇಸ್ಲಾಮಾಬಾದ್/ನವದೆಹಲಿ: ಜುಲೈನಲ್ಲಿ ನಡೆದಿದ್ದ ಶಾಂಘೈ ಸಹಕಾರದ ಒಕ್ಕೂಟದ ಸಭೆಯನ್ನು ವರ್ಚುವಲ್ ಆಗಿ ಆಯೋಜಿಸಿದ್ದನ್ನು ಟೀಕಿಸಿದ ಪಾಕಿಸ್ತಾನದ ವಿದೇಶಾಂಗ ಖಾತೆ ಮಾಜಿ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿಕೆ ದುರಹಂಕಾರತನದ್ದು ಎಂದು ಕೇಂದ್ರ ಸರ್ಕಾರ ಟೀಕಿಸಿದೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಗಚಿ “ಒಬ್ಬ ವ್ಯಕ್ತಿಯ ಕಾರಣದಿಂದ ಜು.4ರ ಎಸ್ಸಿಒ ಸಭೆಯನ್ನು ವರ್ಚುವಲ್ ಆಗಿ ಆಯೋಜನೆ ಮಾಡಲಾಯಿತು ಎಂಬ ಹೇಳಿಕೆ ಕೇವಲ ದುರಹಂಕಾರತನದ್ದು ಎಂದು ಹೇಳಬೇಕಾಗುತ್ತದೆ. ಯಾವ ಕಾರಣಕ್ಕೆ ವರ್ಚುವಲ್ ಆಗಿ ಸಭೆಯನ್ನು ನಡೆಸಲಾಯಿತು ಎಂಬ ಬಗ್ಗೆ ಹಲವು ಬಾರಿ ಸ್ಪಷ್ಟನೆ ನೀಡಲಾಗಿದೆ’ ಎಂದರು.
ಗೋವಾ ರಾಜಧಾನಿ ಪಣಜಿಯಲ್ಲಿ ಮೇನಲ್ಲಿ ನಡೆದಿದ್ದ ಶಾಂಘೈ ಸಹಕಾರ ಒಕ್ಕೂಟದ ಸಭೆಗೆ ತಾವು ಭಾರತಕ್ಕೆ ಹೋಗಿದ್ದ ಕಾರಣದಿಂದಲೇ ಜು.4ಕ್ಕೆ ಆಯೋಜಿಸಲಾಗಿದ್ದ ಒಕ್ಕೂಟದ ಸಭೆಯನ್ನು ಭಾರತ ಸರ್ಕಾರ ವರ್ಚುವಲ್ ಆಗಿ ನಡೆಸಲು ತೀರ್ಮಾನಿಸಿತ್ತು ಎಂದು ಕಿಡಿಗೇಡಿತನದ ಮಾತನಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.