BJP: ಪ್ರತೀ ಎಂಪಿ ಕ್ಷೇತ್ರದಲ್ಲಿ ಬಿಜೆಪಿ ಚುನಾವಣ ಕಚೇರಿ

ಜನವರಿ ಅಂತ್ಯದೊಳಗೆ ತೆರೆಯಲು ನಿರ್ಧಾರ

Team Udayavani, Dec 29, 2023, 11:45 PM IST

BJP FLAG 1

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಈಗಲೇ ಸಿದ್ಧತೆಯನ್ನು ಆರಂಭಿಸಿರುವ ಬಿಜೆಪಿಯು ಜನ ವರಿಯ ಅಂತ್ಯದೊಳಗೆ ಎಲ್ಲ ಲೋಕ
ಸಭೆ ಕ್ಷೇತ್ರಗಳಲ್ಲೂ ಚುನಾವಣ ಕಚೇರಿ ತೆರೆಯಲು ಮುಂದಾಗಿದೆ. ಈ ಕಚೇರಿ ಗಳಲ್ಲಿ ಕಾರ್ಯಕರ್ತರ ಸಮಾ ವೇಶ, ಪಕ್ಷದ ಹಿರಿಯ ಮುಖಂಡರು ಮತ್ತು ಜನಪ್ರತಿನಿಧಿಗಳ ಸಭೆ ನಡೆಸಲು ಉದ್ದೇಶಿಸಿದೆ. ಪ್ರತೀ ಕ್ಷೇತ್ರದಲ್ಲೂ ಕ್ಷೇತ್ರದ ಹೊರಗಿನ ನಾಯಕರನ್ನು ಲೋಕಸಭಾ ಉಸ್ತುವಾರಿ ಮತ್ತು ಸ್ಥಳೀಯ ನಾಯಕರನ್ನು ಲೋಕಸಭಾ ಸಂಚಾಲಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.

ಇತ್ತೀಚೆಗೆ ನಡೆದ ಪಕ್ಷದ ಉನ್ನತ ನಾಯಕರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆ ಯನ್ನು ಎದುರಿಸಲು ಈಗಿನಿಂದಲೇ ತಯಾರಿಗಳನ್ನು ನಡೆಸುವಂತೆ ಸೂಚನೆ ನೀಡಿದ್ದರು. ಅದರಂತೆ ಪಕ್ಷ ಈಗ ಕಾರ್ಯಸೂಚಿಯನ್ನು ಸಿದ್ಧಪಡಿಸಿದ್ದು ಮುಂದಿನ ಚುನಾವಣೆಯಲ್ಲಿ ಪಕ್ಷದ ಮತಗಳಿಕೆ ಪ್ರಮಾಣವನ್ನು ಕಳೆದ ಚುನಾವಣೆಗಿಂತ ಶೇ. 10ರಷ್ಟು ಹೆಚ್ಚಿಸುವುದರ ಜತೆಯಲ್ಲಿ ಈ ಬಾರಿ ಒಟ್ಟು 350 ಸ್ಥಾನಗಳನ್ನು ಪಡೆಯುವ ಗುರಿಯನ್ನು ಹಾಕಿಕೊಂಡಿದೆ.

ಪ್ರತೀ ಲೋಕಸಭಾ ಕ್ಷೇತ್ರದಲ್ಲಿ ತೆರೆ ಯಲಾಗುವ ಚುನಾವಣ ಕಚೇರಿಯಲ್ಲಿ ಪಕ್ಷದ ಸ್ಥಳೀಯ ಕಾರ್ಯ ಕರ್ತರ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡು ಕ್ಷೇತ್ರದ ಕಾರ್ಯಕರ್ತರಲ್ಲಿ ಇರುವ ಯಾವುದೇ ತೆರನಾದ ಅಸಮಾಧಾನ ವನ್ನು ಹೋಗಲಾಡಿಸಲಿದ್ದಾರೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷದ ಸಾಧನೆಯನ್ನು ಪರಿಗಣಿಸಿ, ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಯ ಬಲವರ್ಧನೆಗಾಗಿ ಬೂತ್‌ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.