![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
Politics: ಚಂದ್ರಯಾನದ ಶ್ರೇಯಸ್ಸಿಗಾಗಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ
Team Udayavani, Aug 23, 2023, 9:21 PM IST
![chandrayaan 3………….](https://www.udayavani.com/wp-content/uploads/2023/08/chandrayaan-3-2-620x372.jpg)
ನವದೆಹಲಿ: ಬುಧವಾರ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನಲ್ಲಿಳಿದಿದೆ. ಈ ನಡುವೆ ಇದರ ಶ್ರೇಯಸ್ಸು ಪಡೆಯಲು ಕಾಂಗ್ರೆಸ್-ಬಿಜೆಪಿಯ ನಡುವೆ ಪೈಪೋಟಿ ನಡೆದಿದೆ! ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ, ನಿಮಗೆ ಗೊತ್ತಿದೆಯಾ? ಚಂದ್ರಯಾನ-1 2008, ಅ.22ರಂದು ಪ್ರಧಾನಿ ಮನಮೋಹನ್ ಸಿಂಗ್ ಕಾಲದಲ್ಲಿ ಯಶಸ್ವಿಯಾಗಿ ಉಡಾವಣೆಯಾಯಿತು ಎಂದು ಪೋಸ್ಟ್ ಮಾಡಲಾಗಿದೆ. ಅಷ್ಟಲ್ಲದೇ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಭಾರತದ ಬಾಹ್ಯಾಕಾಶ ಯಾತ್ರೆ ಶುರುವಾಗಿದ್ದೇ ದೇಶದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರೂ ಕಾಲದಲ್ಲಿ. ಇನ್ಕಾಸ್ಪಾರ್ (ಐಎನ್ಸಿಒಎಸ್ಪಿಎಆರ್) ಸಂಸ್ಥೆಯನ್ನು ಹೋಮಿ ಭಾಭಾ, ವಿಕ್ರಮ್ ಸಾರಾಭಾಯಿ ಆರಂಭಿಸಿದರು ಎಂದು ಬರೆದುಕೊಳ್ಳಲಾಗಿದೆ.
ಇದಕ್ಕೆ ಪ್ರತಿಯಾಗಿ ಬಿಜೆಪಿ ಪ್ರಚಾರ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ “ಎಲ್ಲರಿಗಿಂತ ಮುನ್ನ ಕಾಂಗ್ರೆಸ್ನಿಂದ ಟಿಎಂಸಿವರೆಗೆ ಉಪದೇಶ ಶುರುವಾಗಿದೆ. ಭಾರತ ಬಾಹ್ಯಾಕಾಶದಲ್ಲಿ ಮಾಡಿದ ಅದ್ಭುತ ಸಾಧನೆಯ ಶ್ರೇಯಸ್ಸನ್ನು ಪಡೆಯಲು ಯತ್ನಿಸಲಾಗುತ್ತಿದೆ. ಇಲ್ಲಿ ಕಳೆದ 9 ವರ್ಷದಲ್ಲಿ ಭಾರತ ಎಷ್ಟೆಲ್ಲ ಸಾಧನೆ ಮಾಡಿದೆ ಎಂಬ ಮಾಹಿತಿಯನ್ನು ನೀಡಲಾಗಿದೆ. ಸತ್ಯವೆಂದರೆ ಭಾರತ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನೆಹರೂರಿಂದ ಮನಮೋಹನ್ ಸಿಂಗ್ ಅವಧಿಯಲ್ಲಿ ಮಾಡಿದ ಸಾಧನೆಗಿಂತ ಗರಿಷ್ಠ ಸಾಧನೆ ಮಾಡಿದೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.