ಬಿಜೆಪಿ 12ನೇ ಪಟ್ಟಿ ರಿಲೀಸ್; ಕೊಪ್ಪಳ, ರಾಯಚೂರು, ಚಿಕ್ಕೋಡಿಗೆ ಯಾರು?


Team Udayavani, Mar 29, 2019, 2:59 PM IST

BJP

ಬೆಂಗಳೂರು: ಕರ್ನಾಟಕದ ಬಾಕಿ ಉಳಿದ 3 ಲೋಕಸಭಾ ಕ್ಷೇತ್ರ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು-ಕಾಶ್ಮೀರ ಮತ್ತು ರಾಜಸ್ಥಾನದ ಒಟ್ಟು 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿನ 12ನೇ ಪಟ್ಟಿಯನ್ನು ಶುಕ್ರವಾರ ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಗಣ್ಣ ಕರಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ರಾಯಚೂರು (ಎಸ್ ಟಿ ಮೀಸಲು) ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ ನಾಯಕ್ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ.

ಇದನ್ನೂ ಓದಿ: ನಮ್ಮತ್ತ ಬೆಟ್ಟು ಮಾಡುವ ಬೆರಳನ್ನು ಕತ್ತರಿಸುವೆವು : ಬಿಜೆಪಿ ಅಭ್ಯರ್ಥಿ

ಜಮ್ಮು-ಕಾಶ್ಮೀರದ ಲಡಾಖ್ ಲೋಕಸಭಾ ಕ್ಷೇತ್ರಕ್ಕೆ ಜಮ್ಯಾಂಗ್ ತ್ಸೇರಿಂಗ್ ನಮ್ಗ್ಯಾಲ್, ಮಧ್ಯಪ್ರದೇಶದ ಬಾಲಾಘಾಟ್ ಕ್ಷೇತ್ರಕ್ಕೆ ಧಾಲ್ ಸಿಂಗ್ ಬಿಸೇನ್, ರಾಜ್ ಗಢ್ ಕ್ಷೇತ್ರಕ್ಕೆ ರೋಡ್ ಮಲ್, ಖರ್ಗಾಂವ್ ಮೀಸಲು ಕ್ಷೇತ್ರಕ್ಕೆ ಗಜೇಂದ್ರ ಪಟೇಲ್, ಮಹಾರಾಷ್ಟ್ರದ ಮಧಾ ಲೋಕಸಭಾ ಕ್ಷೇತ್ರಕ್ಕೆ ರಂಜೀತ್ ಸಿಂಗ್ ಹಿಂದೂರಾವ್ ನಾಯಕ್, ರಾಜಾಸ್ಥಾನ ಚುರು ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಕಾಸ್ವಾನ್, ಅಲ್ವಾರ್ ಲೋಕಸಭಾ ಕ್ಷೇತ್ರಕ್ಕೆ ಬಾಲಕ್ ನಾಥ್, ಬಾನ್ಸಾವರ್ ಕ್ಷೇತ್ರಕ್ಕೆ ಕನಕ್ ಮಲ್ ಕಠಾರ ಅವರಿಗೆ ಟಿಕೆಟ್ ನೀಡಿದೆ.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.