![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 3, 2023, 11:41 PM IST
ಬಜಪೆ: ಸಮೀಪದ ಕಳವಾರಿನಲ್ಲಿ ಇತ್ತಂಡಗಳ ನಡುವೆ ಜಗಳ ನಡೆದು ಯುವಕನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ರವಿವಾರ ನಡೆದಿದೆ.
ಶಾಂತಿಗುಡ್ಡೆ ನಿವಾಸಿ ಸಫ್ವಾನ್ (23) ಇರಿತಕ್ಕೆ ಒಳಗಾದ ಯುವಕ. ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡಿ ಮನೆಗೆ ಹೋಗುತ್ತಿದ್ದಾಗ ಜಗಳ ಸಂಭವಿಸಿ ಸ್ಥಳೀಯ ಯುವಕನೊಬ್ಬ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ್ನು ಬಜಪೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿಗೆ ರವಾನಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.