BJP: ನೀವೇ ನಾಯಕತ್ವ ವಹಿಸಿ: ಮಾಜಿ ಸಿಎಂ ಬಿಎಸ್ವೈಗೆ ಶಾಸಕರ ದುಂಬಾಲು
Team Udayavani, Aug 20, 2023, 12:41 AM IST
ಬೆಂಗಳೂರು: ನಾವಿಕ ನಿಲ್ಲದ ಹಡಗಿನಂತಾಗಿರುವ ರಾಜ್ಯ ಬಿಜೆಪಿಯ ಪಾಲಿಗೆ ಮಾಜಿ ಸಿಎಂ ಯಡಿಯೂರಪ್ಪನವರೇ ಆಸರೆ ಎನ್ನು ವಂತಾಗಿದೆ. “ನೀವೇ ನಾಯಕತ್ವ ವಹಿಸಿ’ ಎಂದು ಅವರಿಗೇ ಬಿಜೆಪಿ ಶಾಸಕರು ದುಂಬಾಲು ಬಿದ್ದಿದ್ದಾರೆ.
6 ತಿಂಗಳುಗಳಲ್ಲಿ ಸರಕಾರ ಬೀಳಲಿದೆ ಎಂದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಸುದ್ದಿಗಳು ಹರಿದಾಡ ಲಾರಂಭಿಸಿದ್ದು, ಪಕ್ಷದ ಅಧ್ಯಕ್ಷ – ವಿಪಕ್ಷ ಸ್ಥಾನಗಳಿಗೆ ಸಮರ್ಥ ನಾಯಕತ್ವ ಬೇಕಿದೆ ಎಂಬ ಚರ್ಚೆ ಪಕ್ಷದೊಳಗೆ ಆರಂಭವಾಗಿದೆ.
ಸಿ.ಟಿ. ರವಿ ಎಚ್ಚರಿಕೆ
ರಾಜ್ಯ ಕಾಂಗ್ರೆಸ್ ಸರಕಾರ ಅತಿರೇಕದಿಂದ ವರ್ತಿಸಿದರೆ ಏನು ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ಸಿ.ಟಿ. ರವಿ ಎಚ್ಚರಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗು ವುದಿಲ್ಲ ಎಂದು ಎಚ್ಚರಿಕೆ ನೀಡಿ ದರು. ಪಕ್ಷದ ಹಿರಿಯ ಶಾಸಕ ರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ನಮಗೆ ಪಕ್ಷ ಕಟ್ಟಲು ಗೊತ್ತು. ಅದನ್ನು ಉಳಿಸಿ ಕೊಳ್ಳುವುದೂ ಗೊತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.