![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2023, 11:40 AM IST
ಬೆಂಗಳೂರು: ಜನರು ‘ಜಂಕ್ ಫುಡ್ ಗುಲಾಮಗಿರಿ’ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮವನ್ನು ಕೃಷಿ ಸಚಿವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.
2023ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರನ್ವಯ ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ. ಸಿರಿಧಾನ್ಯ ಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕ ‘ಸಿರಿಧಾನ್ಯಗಳ ರಾಜ’ ಎಂದು ಕರೆಯಲಾಗಿದೆ. ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು, ಪರಿಸರ ಸ್ನೇಹಿ ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳನ್ನು ಸಹ ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಜನರು ಜಂಕ್ ಫುಡ್ ಮಾದರಿಯನ್ನು ಕೈಬಿಡಬೇಕು. ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.