ವಿಶ್ಲೇಷಣೆ: ಆರ್ಥಿಕ ಬೆಳವಣಿಗೆ ಆಧಾರಿತ ಬಜೆಟ್‌


Team Udayavani, Feb 2, 2022, 5:00 AM IST

bಆರ್ಥಿಕ ಬೆಳವಣಿಗೆ ಆಧಾರಿತ ಬಜೆಟ್‌

ಕೇಂದ್ರ ಸರಕಾರದ ಪ್ರಸಕ್ತ ಸಾಲಿನ ಮುಂಗಡ ಪತ್ರವು ಪ್ರಗತಿಶೀಲ ಹಾಗೂ ಆರ್ಥಿಕ ಬೆಳವಣಿಗೆ ಆಧಾರಿತ ಮುಂಗಡ ಪತ್ರವಾಗಿದೆ ಎಂದು ವಿಶ್ಲೇಷಣೆ ಮಾಡಬಹುದಾಗಿದೆ.

ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆಯ ಹೊರೆ ಹೊರಿಸದಿರುವುದು ಈ ಬಜೆಟ್‌ನ ಸಕಾರಾತ್ಮಕ ಅಂಶ. ರಾಜ್ಯ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಗೆ ಸಂಬಂಧಿಸಿ ರಿಬೇಟ್‌ ನೀಡುವ ಮೂಲಕ ನೌಕರರ ಹಿತ ಕಾಯ್ದುಕೊಳ್ಳುವ ಪ್ರಯತ್ನ ನಡೆದಿದೆ.

ಗ್ರಾಮೀಣ ಜನರ ನಗರ ವಲಸೆಯನ್ನು ತಡೆಯಲು ಕ್ರಮ, ರೈಲ್ವೇ ಮೂಲಸೌಲಭ್ಯಗಳ ಮೂಲಕ ವಿಶೇಷ ಗಮನ ಹರಿಸುವ ಮುಖೇನ ಒಟ್ಟಾರೆ ಮೂಲಸೌಕರ್ಯ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮನೆಗಳಿಗೆ ನಳ್ಳಿ ನೀರು ಸಂಪರ್ಕ ಹಾಗೂ ಅರ್ಹ ಬಡವರಿಗೆ ಮನೆ ನಿರ್ಮಾಣ ಯೋಜನೆ, ಇಂಧನದ ದುಷ್ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಆದ್ಯತೆ ನೀಡಲಾಗಿದೆ.

ದೇಶೀಯ ಉತ್ಪನ್ನಗಳ ಬಳಕೆಗೆ ಆದ್ಯತೆ ನೀಡಲಾಗಿದ್ದು, ಒಟ್ಟು ದೇಶೀಯ ಕ್ಷೇತ್ರದ ವೆಚ್ಚದ ಶೇ. 65ರಷ್ಟನ್ನು ಮೇಕ್‌ ಇನ್‌ ಇಂಡಿಯಾ ಉತ್ಪನ್ನಗಳಿಗೆ ವಿನಿಯೋಗಿಸುವುದು ಒಂದು ಉತ್ತಮ ಕ್ರಮವಾಗಿದೆ. ಸೌರ ವಿದ್ಯುತ್‌ಗೆ ಬಜೆಟ್‌ನಲ್ಲಿ ಅನುದಾನ ಕಾದಿರಿಸುವ ಮೂಲಕ ನವೀಕರಿಸಬಹುದಾದ ಇಂಧನಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಅದೇ ರೀತಿಯಲ್ಲಿ ಡಿಜಿಟಲೈಸೇಶನ್‌ನ ವೇಗ ವರ್ಧಿಸುವ ನಿಟ್ಟಿನಲ್ಲಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್‌ ಬ್ಯಾಂಕಿಂಗ್‌ ಘಟಕಗಳನ್ನು ಶೀಘ್ರ ಸ್ಥಾಪಿಸುವ ಪ್ರಸ್ತಾವ ಮಂಡಿಸಲಾಗಿದೆ.

ಬ್ಲೋಕ್‌ ಚೈನ್‌ ಟೆಕ್ನಾಲಜಿ ಬಳಸಿಕೊಂಡು ರಿಸರ್ವ್‌ ಬ್ಯಾಂಕು ಡಿಜಿಟಲ್‌ ರೂಪಾಯಿ ಬಿಡುಗಡೆ ಮಾಡಲಿದೆ. ವ್ಯವಹಾರ ಸುಲಭವಾಗಿಸಲು ಹಲವು ರಿಯಾಯಿತಿಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳಿಗೆ ಇಸಿಎಲ್‌ಜಿಎಸ್‌ ಯೋಜನೆಯಡಿ ಬೆಂಬಲ ಮತ್ತು ಖಾತರಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸುವ ಮೂಲಕ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲಾಗಿದೆ.

ಆದರೆ ಆದಾಯ ತೆರಿಗೆಯ ಬಗ್ಗೆ ಯಾವುದೇ ಪ್ರಸ್ತಾವ ಇಲ್ಲದಿರುವುದು ಆದಾಯ ತೆರಿಗೆ ಸ್ಲಾéಬ್‌ ಏರಿಕೆಯ ನಿರೀಕ್ಷೆಯಿಂದ ಇದ್ದ ಮಧ್ಯಮ ದರ್ಜೆಯ ಜನತೆಗೆ ನಿರಾಸೆ ಉಂಟು ಮಾಡಿದೆ. ತೆರಿಗೆಯ ಸ್ಲಾéಬ್‌ ಏರಿಕೆಯಾದರೆ ತೆರಿಗೆ ಪರಿಹಾರ ಸಿಗಬಹುದೆಂದು ಬಹಳಷ್ಟು ಮಂದಿ ನಿರೀಕ್ಷೆ ಇಟ್ಟುಕೊಂಡಿದ್ದರು. ಅದೇ ರೀತಿ ವ್ಯಾಪಾರೋದ್ಯಮಿಗಳಿಗೆ ಯಾವುದೇ ನೇರ ಪರಿಹಾರ ಬಜೆಟ್‌ನಲ್ಲಿ ಒದಗಿಸಿಲ್ಲ. ಇದಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಗಮನಹರಿಸಲಾಗಿಲ್ಲ.

ಪ್ರಸ್ತುತ ಹಣದುಬ್ಬರದ ಒತ್ತಡ ಹಾಗೂ ತತ್ಸಂಬಂಧಿತ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಹಣಕಾಸು ಸಚಿವರು ಈ ಎಲ್ಲ ನಿರ್ಧಾರಗಳಿಗೆ ಬಂದಿರುವಂತೆ ಕಾಣುತ್ತದೆ. ಸಮಗ್ರವಾಗಿ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದಾಗ ಇದೊಂದು ಉತ್ತಮ ಬಜೆಟ್‌ ಎಂದು ಹೇಳಬಹುದು.

-ಬಿ.ಆರ್‌. ಭಟ್‌
ನಿವೃತ್ತ ಬ್ಯಾಂಕರ್‌

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.