Road Mishap ಬಸ್‌ ಢಿಕ್ಕಿ; ಸ್ಕೂಟರ್‌ ಸವಾರರಿಗೆ ಗಾಯ


Team Udayavani, Jul 13, 2024, 1:06 AM IST

Road Mishap ಬಸ್‌ ಢಿಕ್ಕಿ; ಸ್ಕೂಟರ್‌ ಸವಾರರಿಗೆ ಗಾಯ

ಕುಂದಾಪುರ: ಬಸ್‌ ಢಿಕ್ಕಿಯಾಗಿ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸವಾರ ಹಾಗೂ ಸಹ ಸವಾರೆ ಗಾಯಗೊಂಡ ಘಟನೆ ಜು. 12ರಂದು ಬೆಳಗ್ಗೆ 8.30ರ ಸುಮಾರಿಗೆ ಜಪ್ತಿ ಗ್ರಾಮದ ಕರಿಕಲ್‌ ಕಟ್ಟೆಯಲ್ಲಿ ಸಂಭವಿಸಿದೆ.

ಸ್ಕೂಟರ್‌ ಸವಾರ ಸುದರ್ಶನ್‌ ಹಾಗೂ ಸಹ ಸವಾರೆ ರತ್ನಾ ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ ಬಿಎಚ್‌ ಬಳಿ ಏಕಾಏಕಿ ಯಾವುದೇ ಮುನ್ಸೂಚನೆ ನೀಡದೇ ಹಠಾತ್‌ ನಿಲ್ಲಿಸಿದ್ದರಿಂದ ಹಿಂದಿ ನಿಂದ ಬರುತ್ತಿದ್ದ ಸ್ಕೂಟರ್‌ ಬಸ್‌ಗೆ ಢಿಕ್ಕಿಯಾಗಿತ್ತು. ಪರಿಣಾಮ ಸ್ಕೂಟರ್‌ ಸಹಿತ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು.

 

 

ಟಾಪ್ ನ್ಯೂಸ್

Avinash Sable enters final in the men’s 3000m steeplechase event

Paris; ಸ್ಟೀಪಲ್‌ಚೇಸ್‌ ಫೈನಲ್‌ಗೆ ಸಾಬ್ಲೆ, ಈ ಸಾಧನೆ ಮೊದಲ ಭಾರತೀಯ

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Thimmapura

Bagalakote: ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಿ: ಸಚಿವ ಆರ್. ಬಿ. ತಿಮ್ಮಾಪೂರ

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

kr

Karkala: ಬೈಕ್‌ ಅಪಘಾತ: ಯುವ ಉದ್ಯಮಿ ಸಾವು

Screenshot (124)

Katpadi : ರಸ್ತೆ ಗುಂಡಿಗೆ ತೇಪೆ, ತಾತ್ಕಾಲಿಕ ಪರಿಹಾರ

Screenshot (122)

Malpe -ಕಲಾಡಿ: ರಸ್ತೆಯೇ ಮಾಯ, ಎಲ್ಲವೂ ಹೊಂಡಮಯ!

Screenshot (121)

Indrali: ರಸ್ತೆಯಲ್ಲೇ ನಿಲ್ಲುವ ಬಸ್‌, ಗುಂಡಿಗಳಿಂದ ಅಪಾಯಕ್ಕೆ ಆಹ್ವಾನ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

TT: India men’s team exits the meet

Paris 2024; ಟಿಟಿ ಭಾರತ ಪುರುಷರ ತಂಡ ಕೂಟದಿಂದ ನಿರ್ಗಮನ

Avinash Sable enters final in the men’s 3000m steeplechase event

Paris; ಸ್ಟೀಪಲ್‌ಚೇಸ್‌ ಫೈನಲ್‌ಗೆ ಸಾಬ್ಲೆ, ಈ ಸಾಧನೆ ಮೊದಲ ಭಾರತೀಯ

22-sulya

Sulya: ಯಕ್ಷಗಾನ ಕಲಾವಿದ ಕಿರಣ್‌ ಪಂಜ ನಿಧನ

21-

Subramanya: ಯುವಕ ನಾಪತ್ತೆ; ಠಾಣೆಗೆ ದೂರು

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.