ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಸತ್ವಪರೀಕ್ಷೆ


Team Udayavani, Sep 29, 2021, 6:45 AM IST

ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಸತ್ವಪರೀಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿ ರುವ ಬೆನ್ನಲ್ಲೇ ಎದುರಾಗಿರುವ ಅಲ್ಪಕಾಲಿಕ ಎರಡು ಕ್ಷೇತ್ರಗಳ ಉಪ ಚುನಾ
ವಣೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ.

ಹಾನಗಲ್‌ ಹಾಗೂ ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆ ವಿಶೇಷವಾಗಿ ಸಿಎಂ ಬೊಮ್ಮಾಯಿ ಅವರಿಗೆ ಸತ್ವಪರೀಕ್ಷೆ ಎಂದೇ ಹೇಳ ಬಹುದು. ಇನ್ನು ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೂಡ ಈ ಚುನಾವಣೆಯನ್ನು ಸವಾ ಲಾಗಿಯೇ ಸ್ವೀಕರಿಸಿವೆ.

ಬಣ ರಾಜಕೀಯ, ಜಾತಿ ರಾಜಕೀಯ ಹಾಗೂ ಮುಂದಿನ ಸಿಎಂ ಯಾರು ಎಂಬ ಗುಂಗಿನಿಂದ ಇನ್ನೂ ಹೊರಬಾರದ ಕಾಂಗ್ರೆಸ್‌ಗೆ ಎರಡು ಕ್ಷೇತ್ರಗಳ ಚುನಾವಣೆಯಲ್ಲಿ ಅಸ್ತಿತ್ವ ಸಾಬೀತುಪಡಿಸಬೇಕಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಉಪ ಚುನಾವಣೆ ಪ್ರತಿಷ್ಠೆಯೇ ಆಗಿದೆ. ಸಿಂದಗಿಯಲ್ಲಿ ಆಪರೇಷನ್‌ ಹಸ್ತ ಕಾರ್ಯಾಚರಣೆ ಮೂಲಕ ಜೆಡಿಎಸ್‌ನ ಮಾಜಿ ಸಚಿವ ಎಂ.ಸಿ.ಮನಗೊಳಿ ಪುತ್ರ ಅಶೋಕ್‌ ಮನಗೊಳಿ ಕರೆತಂದು ಟಿಕೆಟ್‌ ಭರವಸೆ ನೀಡಲಾಗಿದೆ.

ಜೆಡಿಎಸ್‌ನದ್ದೇ ಆತಂಕ
ಎರಡು ಕ್ಷೇತ್ರಗಳ ಉಪ ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್‌ನ ಮತ ವಿಭಜನೆ ಬಗ್ಗೆಯೇ ಆತಂಕವಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಿ ಟಕ್ಕರ್‌ ಕೊಟ್ಟಿದ್ದ ಜೆಡಿಎಸ್‌ ಇದೀಗ ಹಾನಗಲ್‌ನಲ್ಲೂ ಮುಸ್ಲಿಂ ಅಭ್ಯರ್ಥಿ ಘೋಷಿಸಿದೆ. ಇದು ಕೈ ನಾಯಕರ ನಿದ್ದೆಗೆಡಿಸಿದೆ.
ಟಿಕೆಟ್‌ಗಾಗಿ ಪೈಪೋಟಿ ಹಾನಗಲ್‌ ಕ್ಷೇತ್ರದ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ:ಡಿಜಿಟಲ್‌ ಇಂಡಿಯಾ ಮೇಲ್ಪರ್ಜೆಗೆ?

ಉದಾಸಿ ಕುಟುಂಬದವರಿಗೆ ಟಿಕೆಟ್‌ ನೀಡದೇ ಹೋದರೆ, ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಲು ವಿಜಯೇಂದ್ರ ಪ್ರಯತ್ನ ನಡೆಸುತ್ತಿರುವುದರಿಂದ, ಕೊನೇ ಘಳಿಗೆಯಲ್ಲಿ ಸ್ಪರ್ಧೆಗಿಳಿದರೂ ಅಚ್ಚರಿಯಿಲ್ಲ.

ಜೆಡಿಎಸ್‌ ರಣತಂತ್ರದಿಂದ ಕೈಗೆ ಶಾಕ್‌?
ಜೆಡಿಎಸ್‌ ಕೊನೇ ಕ್ಷಣದಲ್ಲಿ ತನ್ನ ರಣತಂತ್ರ ಬದಲಿಸಿದ್ದು, ಎದುರಾಳಿ ಗಳಿಗೆ (ಕಾಂಗ್ರೆಸ್‌ಗೆ ಹೆಚ್ಚು) ಸಣ್ಣ ಶಾಕ್‌’ ನೀಡಿದೆ. ಮೇಲ್ನೋಟಕ್ಕೆ ಇದು ಸಮಾನ ಅಂತರ ಕಾಯ್ದುಕೊಳ್ಳುವ ನಡೆಯಂತೆ ಕಂಡರೂ, ಜೆಡಿಎಸ್‌ನ ಈ ತೀರ್ಮಾನವು ಕಾಂಗ್ರೆಸ್‌ಗೆ ಒಳಏಟು ನೀಡುವ ಸಾಧ್ಯತೆಗಳೇ ಹೆಚ್ಚು. ಸಿಂದಗಿಯಲ್ಲಿ ಅಶೋಕ ಮನಗೂಳಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ನಿರ್ಧರಿಸಿದ ಬಳಿಕ ಮತ್ತೆ ನಿರ್ಧಾರ ಬದಲಿಸಿದ ಜೆಡಿಎಸ್‌, ಸ್ಪರ್ಧೆಗಿಳಿಯುವುದಾಗಿ ಪ್ರಕಟಿಸಿದೆ. ಇದು ತಮ್ಮ ಅಭ್ಯರ್ಥಿಯನ್ನು ಕರೆದು ಕೊಂಡು ಹೋಗಿರುವ ಕಾಂಗ್ರೆಸ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತಂತ್ರವೂ ಆಗಿದೆ. ಆದರೆ, ಯಾವ ಅಭ್ಯರ್ಥಿ ಕಣಕ್ಕಿಳಿಸಲಿದೆ ಎಂಬುದು ನಿಗೂಢ. ಜೆಡಿಎಸ್‌ನ ಈ ನಡೆ ಪರೋಕ್ಷವಾಗಿ ಮತ ವಿಭಜನೆಯಿಂದ ಬಿಜೆಪಿಗೆ ಅನುಕೂಲ ಆಗುವ ಸಾಧ್ಯತೆಗಳು ಹೆಚ್ಚಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

naa ninna bidalaare new kannada movie

Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.