Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
Team Udayavani, Apr 20, 2024, 6:35 AM IST
ಬೈಂದೂರು: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಇದೊಂದು ಲವ್ಜೆಹಾದ್ ಪ್ರಕರಣವಾಗಿದೆ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.
ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್ ಭಟ್ ಅವರ ಪತ್ನಿ ಪ್ರತಿಮಾ ಭಟ್ ಅವರು ಪುತ್ತೂರಿನ ಕುರಿಯ ಬಳ್ಳಮಜಲು ನಿವಾಸಿ ಪುತ್ತೂರಿನಲ್ಲಿ ಆ್ಯಂಬುಲೆನ್ಸ್ ಚಾಲಕನಾಗಿದ್ದ ಸಿರಾಜುದ್ದೀನ್ ಜತೆ ಪರಾರಿಯಾಗಿದ್ದಾ ರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಪುತ್ತೂರಿನ ಸಿಜು ಅಲಿಯಾಸ್ ಸಿರಾಜುದ್ದೀನ್ ಯಾನೆ ಬೈಂದೂರಿನ ಸೂರಜ್ ಪ್ರಕರಣದ ಪ್ರಮುಖ ಆರೋಪಿ.
ಈ ಬಗ್ಗೆ ಮಾಹಿತಿ ಪಡೆದ ಮಹಿಳೆ ಪ್ರತಿಮಾ ಭಟ್ ಅವರ ಪತಿ ಸುರೇಶ್ ಭಟ್ ಪತ್ನಿಯನ್ನು ಪ್ರಶ್ನಿಸಲು ತೆರಳಿದ್ದ ವೇಳೆ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೈದು ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆಯೂ ದೂರು ದಾಖಲಾಗಿದೆ. ಸದ್ಯ ಕಾಲೊ¤àಡು ಗ್ರಾಮದ ಕೂರ್ಸೆಯಲ್ಲಿ ಅವರು ನೆಲೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.