ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಸರಕಾರಕ್ಕೆ ಹಸ್ತಾಂತರಿಸಿದರೂ ಕೂಡ ಉದ್ಘಾಟನೆ ಭಾಗ್ಯ ಕಂಡಿಲ್ಲ

Team Udayavani, Jun 25, 2024, 3:08 PM IST

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಅಧಿಕಾರಿಗಳ ನಿರ್ಲಕ್ಷತೆ, ಸರಕಾರದ ಸ್ಪಂದನೆಯ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ ಬೈಂದೂರಿನ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣ ಇನ್ನೂ ಉದ್ಘಾಟನೆ ಆಗಿಲ್ಲ. ಬಹು ಕೋಟಿ ಕಟ್ಟಡ ಬಸ್‌ಗಳ ನಿಲ್ದಾಣವಾಗುವ ಬದಲು ಜಾನುವಾರುಗಳ ವಿಶ್ರಾಂತಿ ಕೇಂದ್ರವಾಗಿದೆ. ಮಾತ್ರವಲ್ಲದೆ ಅಕ್ರಮ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಯಡ್ತರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸ್‌ ನಿಲ್ದಾಣ ಕಾಮಗಾರಿ ಮುಗಿದು ಗುತ್ತಿಗೆದಾರರು ಸರಕಾರಕ್ಕೆ ಹಸ್ತಾಂತರಿಸಿದರೂ ಕೂಡ ಉದ್ಘಾಟನೆ ಭಾಗ್ಯ ಕಂಡಿಲ್ಲ. 2018ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್‌. ಆರ್‌. ಉಮಾಶಂಕರ್‌ ಈ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಗ್ರಾಮೀಣ ಮತ್ತು ನಗರ ಭಾಗಗಳಿಗೆ ಹೆಚ್ಚು ಬಸ್‌ಗಳನ್ನು ಒದಗಿಸಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ 34 ಕೋಟಿ ಬಸ್‌ ನಿಲ್ದಾಣ ಹಾಗೂ 6 ಕೋ.ರೂ. ವೆಚ್ಚದಲ್ಲಿ ಡಿಪೋ, ಬೈಂದೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಬಸ್‌ ನಿಲ್ದಾಣ ಹಾಗೂ 6 ಕೋಟಿ ರೂ. ವೆಚ್ಚದಲ್ಲಿ ಡಿಪೋ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು

ಎರಡೆರಡು ಬಾರಿ ಗುದ್ದಲಿ ಪೂಜೆ
ಶಂಕುಸ್ಥಾಪನೆ ಬಳಿಕ ಸರಕಾರ ಬದಲಾವಣೆಯಾಗಿ ಶಾಸಕರು ಕೂಡ ಬದಲಾಗಿದ್ದರು. ನೂತನ ಶಾಸಕರು ಮತ್ತೊಮ್ಮೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕೊಲ್ಲೂರು ದೇವಸ್ಥಾನದ ಯಾತ್ರಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಯಡ್ತರೆ ಬಳಿಯಲ್ಲಿ ಇದನ್ನು ನಿರ್ಮಿಸಲಾಗಿದೆ. ಎರಡು ಬಾರಿ ಶಂಕುಸ್ಥಾಪನೆ ಮಾಡುವ  ಉತ್ಸಾಹ ಉದ್ಘಾಟನೆ ಮಾಡುವ ವಿಚಾರದಲ್ಲಿ ಕಂಡುಬಂದಿಲ್ಲ.

ಅತೀ ಅಗತ್ಯದ ನಿಲ್ದಾಣವಿದು
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೈಂದೂರು ಯಡ್ತರೆ ಬೈಪಾಸ್‌ ಬಳಿಯ ಈ ನಿಲ್ದಾಣ ಪ್ರಯಾಣಿಕರಿಗೆ ಅತಿ ಅಗತ್ಯವಾದ ನಿಲ್ದಾಣವಾಗಿದೆ. ದೂರದ ಊರುಗಳಿಂದ ಬರು ವವರಿಗೆ ಶೌಚ ಮತ್ತಿತರ ಅಗತ್ಯಗಳಿಗೆ ಇದು
ಅನುಕೂಲವಾಗಿದೆ. ಜತೆಗೆ ಅದೆಷ್ಟೋ ಬಸ್‌ ಗ ಳಿಗೆ, ಪ್ರಯಾಣಿಕರಿಗೆ ಬಸ್‌ ಕಾಯಲುಬೇಕಾಗಿದೆ.

ಬೇಸರದಾಯಕ
ಬಸ್‌ ನಿಲ್ದಾಣ ಉಳಿದ ಕಾಮಗಾರಿಗೆ ಈಗಾಗಲೇ ಅನುದಾನ ಮಂಜೂರಾಗಿದೆ. ಟೆಂಡರ್‌ ಕೂಡ ಆಗಿದೆ. ಗುತ್ತಿಗೆದಾರರು ಕಾಮಗಾರಿ ಮುಗಿಸಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಆದರೆ ಆಧಿಕಾರಿಗಳು ಇದರ ಪೂರ್ಣತೆಗೆ ಗಮನಹರಿಸದಿರುವುದು ಬೇಸರದಾಯಕವಾಗಿದೆ.
*ಭೋಜರಾಜ ಶೆಟ್ಟಿ, ಬೈಂದೂರು ನಿವಾಸಿ

* ಅರುಣಕುಮಾರ ಶಿರೂರು

ಟಾಪ್ ನ್ಯೂಸ್

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Shankaranarayana: ಕಾರಿನಲ್ಲಿ ಬಂದು ದನ ಕಳ್ಳತನ; ಸಿಸಿ ಕೆಮರಾದಲ್ಲಿ ದಾಖಲು

Shankaranarayana ದನ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.