![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
ಮುಂಬಯಿ ಕಾರ್ಮಿಕರಿಗೆ ಸಿಂಗಾಪುರದಲ್ಲಿ ಮಿಡಿದ ಹೃದಯ
Team Udayavani, May 12, 2020, 3:16 PM IST
![ಮುಂಬಯಿ ಕಾರ್ಮಿಕರಿಗೆ ಸಿಂಗಾಪುರದಲ್ಲಿ ಮಿಡಿದ ಹೃದಯ](https://www.udayavani.com/wp-content/uploads/2020/05/cycle-620x413.jpg)
ಸಿಂಗಾಪುರ: ಮುಂಬಯಿಯಲ್ಲಿ ವಲಸೆ ಕಾರ್ಮಿಕರು ಅನುಭವಿಸುತ್ತಿರುವ ಬವಣೆಯ ಬಗ್ಗೆ ಅರಿತುಕೊಂಡ ಸಿಂಗಾಪುರದ ಇಬ್ಬರು ವಿದೇಶಿ ವಿದ್ಯಾರ್ಥಿಗಳು 100 ಕಿ. ಮೀ. ಸೈಕಲ್ ತುಳಿದು ನಿಧಿ ಸಂಗ್ರಹಿಸಿದ್ದಾರೆ. ಇವರಿಬ್ಬರೂ ಚೀನ ಸಂಜಾತರಾಗಿದ್ದು ಇನ್ಸಿಡ್ ಬಿಸಿನೆಸ್ ಸ್ಕೂಲ್ನ ವಿದ್ಯಾರ್ಥಿಗಳು.
ಮಾಧ್ಯಮಗಳ ಮೂಲಕ ಮುಂಬಯಿಯಲ್ಲಿ ವಲಸೆ ಕಾರ್ಮಿಕರ ಅನುಭವಿಸುತ್ತಿರುವ ಸಂಕಷ್ಟಗಳನ್ನು ನೋಡಿ ತಿಳಿದುಕೊಂಡ ಬಳಿಕ ಡರೆನ್ ಕ್ಸಿಯವೊ ಮತ್ತು ಕಿ ಕ್ಸು ಝೊ ಎಂಬ ಈ ವಿದ್ಯಾರ್ಥಿಗಳು ನಿಧಿ ಸಂಗ್ರಹಿಸಲು ಸೈಕಲ್ ಯಾನ ಮಾಡಿದ್ದಾರೆ.
ರವಿವಾರ ಒಂದೇ ದಿನ ಅವರು 1,700 ಡಾಲರ್ ಸಂಗ್ರಹಿಸಿದ್ದಾರೆ. ಮೇ15ರೊಳಗೆ ಕನಿಷ್ಠ 7000 ಡಾಲರ್ ಆದರೂ ಸಂಗ್ರಹಿಸುವುದು ಅವನ ಗುರಿ.
ಟಾಪ್ ನ್ಯೂಸ್
![Kharge (2)](https://www.udayavani.com/wp-content/uploads/2024/12/Kharge-2-1-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-osamu](https://www.udayavani.com/wp-content/uploads/2024/12/1-osamu-150x89.jpg)
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
![26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು](https://www.udayavani.com/wp-content/uploads/2024/12/mumbai-1-150x102.jpg)
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
![ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ](https://www.udayavani.com/wp-content/uploads/2024/12/pizza-150x104.jpg)
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
![New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ](https://www.udayavani.com/wp-content/uploads/2024/12/N-150x100.jpg)
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
![Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ](https://www.udayavani.com/wp-content/uploads/2024/12/sirya-1-150x94.jpg)
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.