Rahul Gandhi ಭಾರತ ಪೌರತ್ವ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಸ್ವಾಮಿ
Team Udayavani, Aug 18, 2024, 6:13 AM IST
ಹೊಸದಿಲ್ಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರಣೆಯನ್ನು ಕೋರ್ಟ್ ಮುಂದಿನ ವಾರ ನಡೆಸುವ ಸಾಧ್ಯತೆಗಳಿವೆ. 2003 ನೋಂದಣಿಯಾದ ಲಂಡನ್ ಮೂಲದ ಬ್ಯಾಕ್ಆಪ್ಸ್ ಲಿ. ಕಂಪೆನಿಯಲ್ಲಿ ರಾಹುಲ್ ನಿರ್ದೇಶಕ ಹಾಗೂ ಕಾರ್ಯದರ್ಶಿಯಾಗಿದ್ದಾರೆಂದು ಸ್ವಾಮಿ 2019ರಲ್ಲೇ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. 2005, 2006ರ ಆದಾಯ ತೆರಿಗೆ ಸಲ್ಲಿಕೆ ವೇಳೆ ರಾಹುಲ್ ತಮ್ಮ ರಾಷ್ಟ್ರೀಯತೆ ಬ್ರಿಟಿಷ್ ಎಂದು ನಮೂದಿಸಿದ್ದರೆಂದು ಅವರು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.