![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 21, 2024, 11:39 PM IST
ಕುಂದಾಪುರ: ಕೋಟೇಶ್ವರದ ಐತಾಳ್ಬೆಟ್ಟುವಿನ ಬೀಚ್ ರಸ್ತೆಗೆ ಹೋಗುವ ದಾರಿಯಲ್ಲಿ ಬೈಕ್ಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಜುಬೇರ (39) ಗಾಯಗೊಂಡ ಘಟನೆ ಫೆ. 20ರಂದು ಬೆಳಗ್ಗೆ ಸಂಭವಿಸಿದೆ.
ಜುಬೇರ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಹ ಸವಾರೆ ತಾಹೀರಾ ಬಾನು ಕೋಡಿ ಅವರು ನೀಡಿದ ದೂರಿನಂತೆ ಕಾರು ಚಾಲಕ ವೆಂಕಟೇಶ್ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.