Aranthodu ರಕ್ಷಣ ತಡೆಗೋಡೆಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ


Team Udayavani, Jun 24, 2024, 12:44 AM IST

Aranthodu ರಕ್ಷಣ ತಡೆಗೋಡೆಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

ಅರಂತೋಡು: ಸಂಪಾಜೆಯ ಬಳಿ ಶನಿವಾರ ತಡರಾತ್ರಿ ಕಾರು ಅಪಘಾತ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ಮೂಲದ ನಾಲ್ವರು ಫೋಟೋಗ್ರಾಫರ್ಷ್‌ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು. ರಾತ್ರಿ ಮೂರು ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆಯ ರಕ್ಷಣ ಗೋಡೆಗೆ ಢಿಕ್ಕಿಯಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

 

ಟಾಪ್ ನ್ಯೂಸ್

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.