![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Feb 7, 2023, 10:51 PM IST
ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿದ್ದು, ಜಾತಿ-ವ್ಯಕ್ತಿಗತ ಟೀಕೆ ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಚಾರವಾಗಿ ಅನುಭವಿ ರಾಜಕಾರಣಿ ಕುಮಾರಸ್ವಾಮಿ ಏಕೆ ಹೀಗೆ ಮಾತನಾಡಿದ್ದಾರೆ ಅರ್ಥವಾಗುತ್ತಿಲ್ಲ. ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಅನಿಸುತ್ತಿದೆ. ಈ ರೀತಿಯ ವೈಯಕ್ತಿಕ ಟೀಕೆ-ಟಿಪ್ಪಣಿಗಳಿಗೆ, ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವುದಕ್ಕೆ ಕಡಿವಾಣ ಹಾಕುವ ಕೆಲಸ ಆಗಬೇಕು. ಇದು ಸಮಾಜ ಒಡೆಯುವ ಕೆಲಸವಾಗಿದೆ.
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಚುನಾವಣೆ ಹಾಗೂ ಸಿಎಂ ಯಾರು ಆಗಬೇಕೆಂಬುದರ ಕುರಿತು ದೊಡ್ಡ ಪ್ರಮಾಣದಲ್ಲಿ ಚರ್ಚೆಗಳಾಗುತ್ತವೆ. ವೈಯಕ್ತಿಕ ವಿಚಾರ ಮತ್ತು ವ್ಯಕ್ತಿಗಳ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.