Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

ಹಲವೆಡೆ ಕಾಣಿಸಿಕೊಂಡು ಆತಂಕ ಮೂಡಿಸುತ್ತಿದ್ದ ಆನೆ

Team Udayavani, Nov 5, 2024, 3:11 PM IST

Elephanat-1

ಯಳಂದೂರು: ತಾಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದ ಪೋಡುಗಳಾದ ಯರಕನಗದೆ, ಬಂಗ್ಲೆಪೋಡು, ಹೊಸಪೋಡು, ಮುತ್ತುಗದ್ದೆಪೋಡು, ಸೀಗೆಬೆಟ್ಟ, ಕಲ್ಯಾಣಿಪೋಡು, ಮಂಜುಗುಂಡಿ ಪೋಡು ಸೇರಿದಂತೆ ಹಲವು ಕಡೆಗಳಲ್ಲಿ ಕಾಣಿಸಿಕೊಂಡು ಸಾರ್ವಜನಿಕರಿಗೆ ಆತಂಕ ಮೂಡಿಸುತ್ತಿದ್ದ ವಕ್ರದಂತಗಳನ್ನು ಹೊಂದಿದ್ದ ಕಾಡಾನೆ ಮೃತಪಟ್ಟಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಯಳಂದೂರು ವನ್ಯಜೀವಿ ವಲಯದ ಬಾವಿಯಾಣೆ ಶಾಖೆಯ ಕಡಿತಾಳಕಟ್ಟೆ ಗಸ್ತಿನಲ್ಲಿ ತಿರುಗುತ್ತಿದ್ದಾಗ ಇಲ್ಲಿನ ವೀರನಕಾನು ಅರಣ್ಯ ಪ್ರದೇಶದಲ್ಲಿ 50 ರಿಂದ 55 ವರ್ಷ ವಯಸ್ಸಿನ ಗಂಡಾನೆಯೊಂದು ಮೃತಪಟ್ಟಿರುವುದು ಕಂಡು ಬಂದಿದೆ.

ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿಆರ್‌ಟಿ ನಿರ್ದೇಶಕ ಶ್ರೀಪತಿ, ಎಸಿಎಫ್ ಪ್ರಕಾಶ್ಕರ್‌ ಅಕ್ಷಯ್‌ ಅಶೋಕ್‌, ಆರ್‌ಎಫ್ಒ ನಾಗೇಂದ್ರ ನಾಯಕ ಹಾಗೂ ವನ್ಯಜೀವಿ ಮಂಡಳಿಯ ಮಾಜಿ ಸದಸ್ಯ ಮಲ್ಲೇಶಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಡೀಪುರ ಹುಲಿ ಯೋಜನೆಯ ವೈದ್ಯಾಧಿಕಾರಿ ಮಿರ್ಜಾವಾಸೀಂ ಆನೆಯ ಕಳೇಬರ ಮರಣೋತ್ತರ ಪರೀಕ್ಷೆ ನಡೆಸಿ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಖಚಿತಪಡಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.

ಟಾಪ್ ನ್ಯೂಸ್

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Vidaamuyarchi Box Office : ಮೊದಲ ದಿನ ಗಳಿಸಿದ್ದೆಷ್ಟು ಅಜಿತ್‌ ‘ವಿಡಾಮುಯಾರ್ಚಿ’?

Chamarajanagara: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Yelandur ಶಿಕ್ಷಕನ ಅಮಾನತು: ಎರಡನೇ ದಿನವೂ ವಿದ್ಯಾರ್ಥಿಗಳು ಗೈರು

Yelandur ಶಿಕ್ಷಕನ ಅಮಾನತು: ಎರಡನೇ ದಿನವೂ ವಿದ್ಯಾರ್ಥಿಗಳು ಗೈರು

Gundlupete: ಆಕಸ್ಮಿಕ ಬೆಂಕಿ ತಗುಲಿ 3 ಟ್ರ್ಯಾಕ್ಟರ್ ನಷ್ಟು ಹುರುಳಿ ಮೆದೆ ಭಸ್ಮ

Gundlupete: ಆಕಸ್ಮಿಕ ಬೆಂಕಿ ತಗುಲಿ 3 ಟ್ರ್ಯಾಕ್ಟರ್ ನಷ್ಟು ಹುರುಳಿ ಮೆದೆ ಭಸ್ಮ

9-gundlupete

Gundlupete: ತಾಯಿಯೊಂದಿಗೆ ಎರಡು ಮರಿ ಹುಲಿ ಪ್ರತ್ಯಕ್ಷ: ಸಾರ್ವಜನಿಕರಿಗೆ ಆತಂಕ

8-

ಶಿಕ್ಷಕ ಅಮಾನತು ವಿರೋಧಿಸಿ ವಿದ್ಯಾರ್ಥಿಗಳು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

MUDA Case: Setback in High Court; Snehamayi Krishna team ready to move Supreme Court

MUDA Case: ಹೈಕೋರ್ಟಲ್ಲಿ ಹಿನ್ನಡೆ; ಸುಪ್ರೀಂ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ತಂಡ ಸಿದ್ಧತೆ

Rose day special

Rose day: ಹಿತ್ತಲ ಗುಲಾಬಿ ಗಿಡದ ನೆನಪುಗಳು

4-mudhol

Mudhol: ಜೆಸಿಬಿ ಸದ್ದಿಗೆ ಕಾಡುಪ್ರಾಣಿಗಳು ಕಂಗಾಲು

Rajavardhan’s gajarama movie released

Rajavardhan: ʼಗಜರಾಮʼ ಮೇಲೆ ರಾಜ ಕನಸು: ಹೈವೋಲ್ಟೇಜ್‌ ಆ್ಯಕ್ಷನ್‌ ಸಿನಿಮಾವಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.