![Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ](https://www.udayavani.com/wp-content/uploads/2025/02/Agna-415x228.jpg)
![Maha Kumbh Melaದಲ್ಲಿ ಮತ್ತೆ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ](https://www.udayavani.com/wp-content/uploads/2025/02/Agna-415x228.jpg)
Team Udayavani, Nov 5, 2024, 3:11 PM IST
ಯಳಂದೂರು: ತಾಲೂಕಿನ ಬಿಆರ್ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದ ಪೋಡುಗಳಾದ ಯರಕನಗದೆ, ಬಂಗ್ಲೆಪೋಡು, ಹೊಸಪೋಡು, ಮುತ್ತುಗದ್ದೆಪೋಡು, ಸೀಗೆಬೆಟ್ಟ, ಕಲ್ಯಾಣಿಪೋಡು, ಮಂಜುಗುಂಡಿ ಪೋಡು ಸೇರಿದಂತೆ ಹಲವು ಕಡೆಗಳಲ್ಲಿ ಕಾಣಿಸಿಕೊಂಡು ಸಾರ್ವಜನಿಕರಿಗೆ ಆತಂಕ ಮೂಡಿಸುತ್ತಿದ್ದ ವಕ್ರದಂತಗಳನ್ನು ಹೊಂದಿದ್ದ ಕಾಡಾನೆ ಮೃತಪಟ್ಟಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಯಳಂದೂರು ವನ್ಯಜೀವಿ ವಲಯದ ಬಾವಿಯಾಣೆ ಶಾಖೆಯ ಕಡಿತಾಳಕಟ್ಟೆ ಗಸ್ತಿನಲ್ಲಿ ತಿರುಗುತ್ತಿದ್ದಾಗ ಇಲ್ಲಿನ ವೀರನಕಾನು ಅರಣ್ಯ ಪ್ರದೇಶದಲ್ಲಿ 50 ರಿಂದ 55 ವರ್ಷ ವಯಸ್ಸಿನ ಗಂಡಾನೆಯೊಂದು ಮೃತಪಟ್ಟಿರುವುದು ಕಂಡು ಬಂದಿದೆ.
ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿಆರ್ಟಿ ನಿರ್ದೇಶಕ ಶ್ರೀಪತಿ, ಎಸಿಎಫ್ ಪ್ರಕಾಶ್ಕರ್ ಅಕ್ಷಯ್ ಅಶೋಕ್, ಆರ್ಎಫ್ಒ ನಾಗೇಂದ್ರ ನಾಯಕ ಹಾಗೂ ವನ್ಯಜೀವಿ ಮಂಡಳಿಯ ಮಾಜಿ ಸದಸ್ಯ ಮಲ್ಲೇಶಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಡೀಪುರ ಹುಲಿ ಯೋಜನೆಯ ವೈದ್ಯಾಧಿಕಾರಿ ಮಿರ್ಜಾವಾಸೀಂ ಆನೆಯ ಕಳೇಬರ ಮರಣೋತ್ತರ ಪರೀಕ್ಷೆ ನಡೆಸಿ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಖಚಿತಪಡಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.
Chamarajanagar: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ
Yelandur ಶಿಕ್ಷಕನ ಅಮಾನತು: ಎರಡನೇ ದಿನವೂ ವಿದ್ಯಾರ್ಥಿಗಳು ಗೈರು
Gundlupete: ಆಕಸ್ಮಿಕ ಬೆಂಕಿ ತಗುಲಿ 3 ಟ್ರ್ಯಾಕ್ಟರ್ ನಷ್ಟು ಹುರುಳಿ ಮೆದೆ ಭಸ್ಮ
Gundlupete: ತಾಯಿಯೊಂದಿಗೆ ಎರಡು ಮರಿ ಹುಲಿ ಪ್ರತ್ಯಕ್ಷ: ಸಾರ್ವಜನಿಕರಿಗೆ ಆತಂಕ
ಶಿಕ್ಷಕ ಅಮಾನತು ವಿರೋಧಿಸಿ ವಿದ್ಯಾರ್ಥಿಗಳು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರಿಂದ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.