![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, May 31, 2020, 5:59 AM IST
ಮುಂಡಾಜೆ: ಬಂಟ್ವಾಳ ಮೂಡಿಗೆರೆ ರಾಜ್ಯ ಹೆದ್ದಾರಿಯ ಚಾರ್ಮಾಡಿಯಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ತಪಾಸಣೆಗೆ ಹಾಗೂ ಪ್ರಯಾಣಿಕರ ಆರೋಗ್ಯವನ್ನು ಪರೀಕ್ಷಿಸಲು ತೆರೆಯಲಾಗಿದ್ದ ತಾತ್ಕಾಲಿಕ ಗೇಟ್ ಅನ್ನು ತೆರವುಗೊಳಿಸಿದ್ದು, ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈಗ ಹೊರರಾಜ್ಯದ ವಾಹನಗಳ ಹಾಗೂ ಪ್ರಯಾಣಿಕರ ದಾಖಲೆಗಳನ್ನು ಮಾತ್ರ ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ನಿಯೋಜಿಸಲಾಗಿದ್ದ ಸಿಬಂದಿ ಇರುವುದಿಲ್ಲ.
ಮೂರು ವರದಿ ನೆಗೆಟಿವ್
ನೀರುಮಾರ್ಗದ ಕೋವಿಡ್ 19 ಪಾಸಿಟಿವ್ ಮಹಿಳೆಯ ಪ್ರಥಮ ಸಂಪರ್ಕ ದಲ್ಲಿದ್ದ ಚಾರ್ಮಾಡಿಯ ಸಂಬಂಧಿ ಮಹಿಳೆ, ಇಬ್ಬರು ಮಕ್ಕಳ ಗಂಟಲ ದ್ರವ ಮಾದರಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದಾಗಿ ನೆರಿಯ ಪ್ರಾ.ಆ. ಕೇಂದ್ರದ ವರದಿ ತಿಳಿಸಿದೆ.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.