Charmady Ghat: ತಡೆಗೋಡೆಗೆ ಗುದ್ದಿದ ಬಸ್
ಕೆಎಸ್ಸಾರ್ಟಿಸಿ-ಕಾರು ಮುಖಾಮುಖಿ ಢಿಕ್ಕಿ
Team Udayavani, May 28, 2024, 11:22 PM IST
ಬೆಳ್ತಂಗಡಿ: ಚಿಕ್ಕಮಗಳೂರು ವಿಭಾಗದ ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ಸೊಂದು ತಡೆಗೋಡೆಗೆ ಢಿಕ್ಕಿ ಹೊಡೆದಿದೆ.
ಬಸ್ ಢಿಕ್ಕಿಯಾದ ಸ್ಥಳದಲ್ಲಿ ಆಳವಾದ ಪ್ರದೇಶವಿದ್ದು, ಪ್ರಯಾಣಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ತಡೆಗೋಡೆ ಕುಸಿದಿದೆ. ಸ್ಥಳದಲ್ಲಿ ಬಣಕಲ್ ಪೊಲೀಸರು ತಾತ್ಕಾಲಿಕವಾಗಿ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಬಸ್-ಕಾರು ಅಪಘಾತ
ಚಾರ್ಮಾಡಿ ಘಾಟಿ ಹತ್ತನೇ ತಿರುವಿನ ಸಮೀಪ ಉಡುಪಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಶಿವಮೊಗ್ಗ ಕಡೆ ಸಾಗುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಾಟಿ ಪರಿಸರದಲ್ಲಿ ಮಂಜು ಕವಿದ ವಾತಾವರಣ ಹಾಗೂ ಮಳೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.