Moodabidri ಭಟ್ಟಾರಕ ಶ್ರೀಗಳ ಪಟ್ಟಾಭಿಷೇಕದ 24ನೇ ವರ್ಧಂತಿ


Team Udayavani, Aug 30, 2023, 1:09 AM IST

Moodabidri ಭಟ್ಟಾರಕ ಶ್ರೀಗಳ ಪಟ್ಟಾಭಿಷೇಕದ 24ನೇ ವರ್ಧಂತಿ

ಮೂಡುಬಿದಿರೆ: ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ 24ನೇ ವರ್ಧಂತಿ ಉತ್ಸವ ಮಂಗಳವಾರ ಬೆಳಗ್ಗೆ ಗುರುಗಳ ಬಸದಿಯಲ್ಲಿ ಜರಗಿತು.

ಭ| ಪಾರ್ಶ್ವನಾಥ ಸ್ವಾಮಿಗೆ ವಿಶೇಷ ಅಭಿಷೇಕ, 24 ತೀರ್ಥಂಕರರು, ಸರಸ್ವತಿ, ಪದ್ಮಾವತಿ ಪೂಜೆ, ಮಹಾಮಂಗಳಾರತಿ ನಡೆದವು. 18ಬಸದಿಗಳ ಅರ್ಚಕರಿಂದ ಶ್ರೀ ಜಿನ ಗಂಧೋದಕ ಪ್ರಸಾದ ಸ್ವೀಕರಿಸಿ ಸ್ವಾಮೀಜಿ ಆಶೀರ್ವಚನವಿತ್ತರು.

ಜಗತ್ತಿನಲ್ಲಿ ಪರಸ್ಪರ ನಂಬಿಕೆ ಉತ್ಸಾಹದ ಕೊರತೆಯಿಂದ ದುಃಖ ಉಂಟಾಗುವುದು. ಪರಸ್ಪರ ಅರಿತು ಕೂಡಿ ಬಾಳಿದಾಗ, ಧರ್ಮ ಜಾಗೃತಿಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಜ್ಜನರು ಸುಖಶಾಂತಿ ನೆಮ್ಮದಿ ಪಡೆಯುವರು ಎಂದು ಹೇಳಿದರು.

ಬಸದಿಗಳ ಮೊಕ್ತೇಸರರಾದ ಪಟ್ಣ ಶೆಟ್ಟಿ ಸುದೇಶ್‌ ಕುಮಾರ್‌, ದಿನೇಶ್‌ ಕುಮಾರ್‌, ಆದರ್ಶ್‌ ಅರಮನೆ, ಮಾಜಿ ಸಚಿವ ಕೆ. ಅಭಯಚಂದ್ರ, ಶಂಭವ್‌ ಕುಮಾರ್‌, ಮಠ ದವ್ಯವಸ್ಥಾಪಕ ಸಂಜಯಂತ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.
ಮಧ್ಯಾಹ್ನ ಮುನಿರಾಜ್‌ ರೆಂಜಾಳ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ| ಉಮಾನಾಥ ಶೆಣೈ, ಕೃಷ್ಣರಾಜ ಹೆಗ್ಡೆ ಉಪಸ್ಥಿತದ್ದರು. ಪ್ರಭಾತ್‌ ಬಲಾ°ಡ್‌ ನಿರ್ವಹಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.