Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ


Team Udayavani, Jun 24, 2024, 3:21 PM IST

Chirathe

ಚಿತ್ತಾಪುರ: ತಾಲೂಕಿನ ಯಾಗಾಪುರ, ಬೆಳಗೇರಾ ಗ್ರಾಮಗಳ ನಡುವಿನ ಅರಣ್ಯದಲ್ಲಿ ಚಿರತೆಯೊಂದು ದಾಳಿ ಮಾಡಿ ಮಲ್ಲಪ್ಪ ಮಪಟ್ಟಲ್ಲಿ ಎಂಬವರ ಹೋರಿಗೆ ಗಾಯವಾದ ಘಟನೆ ಜರುಗಿದೆ.

ಮೇಯಿಸಲು ಗುಡ್ಡದ ಸಮೀಪ ದನಕರು, ಹೋರಿ ಮೇಯಿಸಲು ಹೋದಾಗ ಚಿರತೆ ದಾಳಿ ಮಾಡಿದ್ದು, ಅದನ್ನು ಗಮನಿಸಿದ ದನಗಾಹಿಗಳು ಜೋರಾಗಿ ಚೀರಾಡಿದ್ದರಿಂದ ಭಯಗೊಂಡ ಚಿರತೆಯು ಹೋರಿ ಬಿಟ್ಟು ಓಡಿ ಹೋಗಿದೆ. ಹೋರಿಯ ಕತ್ತಿನ ಭಾಗದಲ್ಲಿ ಗಾಯಗಳಾಗಿದ್ದು, ಪಶು ಸಂಗೋಪನೆ ಇಲಾಖೆ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಚಿರತೆಯು ಬೆಳಗೇರಾ ಗ್ರಾಮಗಳ ಸಮೀಪದ ಗುಡ್ಡದಲ್ಲಿ ಓಡಾಡುತ್ತಿದ್ದು, ಆಹಾರ ಅರಸಿಕೊಂಡು ಗುಡ್ಡದಿಂದ ಹೊರಗೆ ಬಂದ ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಎಳೆದುಕೊಂಡು ಹೋಗುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿದು ಜನರು, ರೈತರು ಹಾಗೂ ದನಗಾಹಿಗಳಿಗೆ ಕಾಡುತ್ತಿರುವ ಭಯ, ಆತಂಕ ನಿವಾರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

Bomb threat to Kalaburagi Airport: flight cancelled

Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ‌ ಬಾಂಬ್ ಬೆದರಿಕೆ: ವಿಮಾನಯಾನ ರದ್ದು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.