![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jan 24, 2022, 8:10 PM IST
ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಮ ಪಂಚಾಯತಿ ಸೋಮವಾರ ಗ್ರಾಮಸಭೆ ನಡೆಯಿತು. ಈ ವೇಳೆ ಆಶ್ರಯ ಮನೆಗಳ ಫಲಾನುಭವಿಗಳ ಮನೆ ಹಂಚಿಕೆ ವೇಳೆ ಜಗಳ ನಡೆದಿದೆ. ಈ ಜಗಳ ಸದ್ಯ ಕುಷ್ಟಗಿ ಪೋಲಿಸ್ ಠಾಣೆ ಮೆಟ್ಟಿಲೇರಿದೆ.
ಬಳೂಟಗಿ ಗ್ರಾಮಸ್ಥರು ಉಪಾಧ್ಯಕ್ಷ ಶಿವಮ್ಮ ಎಲಿಗಾರ್ ಅವರು ಗ್ರಾಮ ಸಭೆ ಬಂದಿಲ್ಲ. ಇದರಿಂದ ನಮಗೆ ಸಮಸ್ಯೆಯಾಗುತ್ತಿದೆ ಎಂದು ದೂರು ನೀಡಿದಾರೆ ಎಂದು ಪಿಎಸ್ಐ ತಿಮ್ಮಣ್ಣ ನಾಯಕ ಅವರು ಹೇಳಿದ್ದಾರೆ.
ಪಿಡಿಒ ವೆಂಕಟೇಶ ಪವಾರ ಅವರನ್ನು ವಿಚಾರಿಸಿದಾಗ ಉಪಾಧ್ಯಕ್ಷರು ಗ್ರಾಮಸಭೆ ಬಂದಿದ್ದರು ಅಲ್ಲದೆ ಈ ಗ್ರಾಮಸಭೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಯಲ್ಲಾಪುರ: ಇದೇನು ಪಾಳುಬಿದ್ದ ಕಟ್ಟಡವೇ? ಯಾರೂ ದಾತಾರರು ಇಲ್ಲವೇ?
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.