
ನೀರಿಲ್ಲದೆ ಮೇವಿಗಾಗಿ ಘರ್ಷಣೆ ; ಐವರು ಆಸ್ಪತ್ರೆಗೆ ದಾಖಲು
ಬೆಳಗಾವಿಯಲ್ಲಿ ಕುರಿಗಾಹಿಗಳ ಮೇಲೆ ಗುಂಪು ದಾಳಿ
Team Udayavani, Jun 2, 2019, 12:15 PM IST

ಬೆಳಗಾವಿ: ಜಿಲ್ಲೆಯ ಸಾವ್ಗಾಂವ್ನಲ್ಲಿನೀರಿನ ಅಭಾವದಿಂದಾಗಿ ಜಾನುವಾರುಗಳ ಮೇವಿಗಾಗಿ ಘರ್ಷಣೆ ನಡೆದಿದ್ದು, ಐವರು ಕುರಿಗಾಹಿಗಳಸ್ಥಿತಿ ಚಿಂತಾಜನಕವಾಗಿದೆ.
ಬರದಿಂದಾಗಿ ಕುರಿಗಳನ್ನು ಮೇಯಿಸಲೆಂದು ಇನ್ನೊಂದು ಊರಿಗೆ ಕುರಿಗಳ ಹಿಂಡಿನೊಂದಿಗೆ ತೆರಳಿದ್ದ ಆರೇಳು ಜನರ ಮೇಲೆ 40 ಕ್ಕೂ ಹೆಚ್ಚು ಜನರು ದಾಳಿ ನಡೆಸಿದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಇಬ್ಬರು ಮಹಿಳೆಯರು ಸೇರಿ ಐದು ಮಂದಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.