Nava Kerala ಸದಸ್‌ಗೆ ಪೈವಳಿಕೆಯಲ್ಲಿ ಸಿಎಂ ಚಾಲನೆ

ಜನಕ್ಷೇಮಕ್ಕಾಗಿ ವಿವಿಧ ಕಾರ್ಯಕ್ರಮ: ಪಿಣರಾಯಿ

Team Udayavani, Nov 18, 2023, 11:37 PM IST

Nava Kerala ಸದಸ್‌ಗೆ ಪೈವಳಿಕೆಯಲ್ಲಿ ಸಿಎಂ ಚಾಲನೆ

ಕುಂಬಳೆ: ಕೇರಳ ರಾಜ್ಯ ಸರಕಾರದ ವತಿಯಿಂದ ರಾಜ್ಯಾದ್ಯಂತ ಎಲ್ಲ 140 ನಿಯೋಜಕ ಮಂಡಲಗಳಲ್ಲಿ ನಡೆಯಲಿರುವ ನವ ಕೇರಳ ಸದಸ್‌ (ಸಭೆ)ನ ಪ್ರಥಮ ಕಾರ್ಯಕ್ರಮವು ಮಂಜೇಶ್ವರ ವಿಧಾನಸಭಾ ಕೇÒತ್ರದ ಪೈವಳಿಕೆ ಹೈಯರ್‌ ಸೆಕೆಂಡರಿ ವಿದ್ಯಾಲ ಯದಲ್ಲಿ ಶನಿವಾರ ಸಂಜೆ ಜರಗಿತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಉದ್ಘಾಟಿಸಿ ಮಾತನಾಡಿ, ರಾಜ್ಯ ಎಡರಂಗ ಸರಕಾರವು ಬಡವರ ಕ್ಷೇಮಕ್ಕಾಗಿ ವಿವಿಧ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಡರಂಗ ಸರಕಾರ ಆಡಳಿತವನ್ನು ಇಲ್ಲವಾಗಿಸಲು ಕೇಂದ್ರದ ಬಿಜೆಪಿ ಸರಕಾರ ಮತ್ತು ಐಕ್ಯರಂಗ ಯತ್ನಿಸುತ್ತಿವೆ. ಆದರೆ ಇದು ನಡೆಯದು ಎಂದು ಹೇಳಿದರು.

ನವಕೇರಳ ಸಭೆಯಲ್ಲಿ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮತ್ತು ಸಮಸ್ಯೆಯನ್ನು ಮುಕ್ತವಾಗಿ ಆಲಿಸಲು ವೇದಿಕೆಯನ್ನು ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲಾಗುವುದೆಂದರು. ಕಂದಾಯ ವಸತಿ ಇಲಾಖೆ ಸಚಿವ ಕೆ. ರಾಜನ್‌ ಅಧ್ಯಕ್ಷತೆ ವಹಿಸಿದ್ದರು. ಸಂಪುಟದ ಎಲ್ಲ 20 ಮಂದಿ ಸಚಿವರು ಭಾಗವಹಿಸಿದ್ದರು.

ವಿವಿಧ ಕೌಂಟರ್‌ಗಳಲ್ಲಿ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತ ರಿದ್ದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದರು. ಹಾಲಿ ಮತ್ತು ಮಾಜಿ ಶಾಸಕರು, ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಹಿತ ರಾಜ್ಯದ ಎಲ್ಲ ಸಚಿವರು ವಿಶೇಷವಾಗಿ ನಿರ್ಮಿಸಿದ ಒಂದೇ ಬಸ್ಸಿನಲ್ಲಿ ಆಗಮಿಸಿದರು. ಕೊಂಬು ಕಹಳೆಯಲ್ಲಿ ಸ್ವಾಗತಿಸಿ ಎಲ್ಲರಿಗೂ ಮೈಸೂರು ಪೇಟ ತೊಡಿಸಲಾಯಿತು. ರಾಜ್ಯ ಸರಕಾರದ ಚೀಫ್‌ ಸೆಕ್ರೆಟರಿ ಡಾ| ವೇಣು ಸ್ವಾಗತಿಸಿದರು.

ಐಕ್ಯರಂಗ, ಬಿಜೆಪಿ ಬಹಿಷ್ಕಾರ
ನವಕೇರಳ ಸಭೆ ಕಾರ್ಯಕ್ರಮವು 19ರಂದು ಕಾಸರಗೋಡಿನಲ್ಲಿ ಜರಗಲಿದ್ದು ರಾಜ್ಯದ ಎಲ್ಲ 140 ವಿಧಾನಸಭಾ ಕ್ಷೇತ್ರಗಳಲ್ಲಿ ಜರಗಿ ಡಿ. 24ರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿರುವುದು. ಇದು ಸರಕಾರದ ಕಾರ್ಯಕ್ರಮವಾಗಿದ್ದರೂ ವಿಪಕ್ಷ ಐಕ್ಯರಂಗ ಮತ್ತು ಬಿಜೆಪಿ ಬಹಿಷ್ಕರಿಸಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.