“ಯತ್ನಾಳ ಬಹಿರಂಗ ಚರ್ಚೆಗೆ ಬರಲಿ’


Team Udayavani, Jan 16, 2020, 3:06 AM IST

yatnal

ಬಾಗಲಕೋಟೆ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು, ಮುರಗೇಶ ನಿರಾಣಿ ಅವರ ಬಗ್ಗೆ ಮಾತನಾಡುವ ಮೊದಲು ತಮ್ಮ ಹಿಂದಿನ ರಾಜಕೀಯ ಇತಿಹಾಸ ನೆನಪಿಸಿಕೊಳ್ಳಲಿ. ಯತ್ನಾಳರು ಸಚ್ಚಾರಿತ್ರ ರಾಜಕಾರಣಿಯೇ ಎಂಬುದರ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಶಾಸಕ ಮುರಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಸವಾಲು ಹಾಕಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಯತ್ನಾಳರು ಕಳೆದ 2008ರಿಂದ ರಾಜಕೀಯದಲ್ಲಿ ಮೂಲೆಗುಂಪಾಗಿದ್ದರು. ಅವರಿಗೆ ರಾಜಕೀಯ ಪುನರ್‌ಜನ್ಮ ನೀಡಿದ್ದೇ ನಾನು. ವಿಧಾನಪರಿಷತ್‌ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿದ್ದಾಗ ನನಗಷ್ಟೇ ಅಲ್ಲ, ನಮ್ಮ ಮನೆಯ ನಾಯಿ-ಬೆಕ್ಕಿಗೂ ಸಾಷ್ಟಾಂಗ ನಮಸ್ಕಾರ ಹಾಕಿದ್ದರು. ಅದನ್ನು ಇಷ್ಟು ಬೇಗ ಮರೆಯುವಂತಹ ದುಷ್ಟ ರಾಜಕಾರಣ ಯತ್ನಾಳರು ಮಾಡಬಾರದಿತ್ತು ಎಂದು ಟೀಕಿಸಿದರು.

ಚರ್ಚೆಗೆ ಬರಲಿ: ಯತ್ನಾಳರು, ವಿಜಯಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಹಿರಂಗ ಚರ್ಚೆ ಏರ್ಪಡಿಸಲಿ. ನಾನು ಸ್ವತಃ ಹೋಗುತ್ತೇನೆ. ಅವರು ಮುರಗೇಶ ನಿರಾಣಿ ಕುರಿತು ಮಾಡಿರುವ ಆರೋಪ ಸಾಬೀತು ಮಾಡಲಿ. ತಾವು ರಾಜಕೀಯ ಶುದ್ಧ ವ್ಯಕ್ತಿ ಎಂಬುದನ್ನು ತೋರಿಸಲಿ. ಅವರು ರಾಜಕೀಯದಲ್ಲಿ ಏನೇನು ಮಾಡಿದ್ದಾರೆ ಎಂದು ನಾನೂ ಹೇಳುತ್ತೇನೆ ಎಂದರು.

ನೈತಿಕತೆ ಎಲ್ಲಿತ್ತು: ಜೆಡಿಎಸ್‌ಗೆ ಹೋದಾಗ ಮುಸ್ಲಿಮರನ್ನು ಹೊಗಳಿದರು. ಆರ್‌ಎಸ್‌ಎಸ್‌ ಅನ್ನು ಬೈದರು. ಈಗ ಮುಸ್ಲಿಮರನ್ನು ಬೈಯುತ್ತಿದ್ದಾರೆ. ಇಂತಹ ನೈತಿಕತೆ ಇಲ್ಲದ ದುಷ್ಟ ಹಾಗೂ ರಾಕ್ಷಸ ಪ್ರವೃತ್ತಿಯ ರಾಜಕಾರಣಿಯಿಂದ ಚಾರಿತ್ರ್ಯ ಕಲಿಯಬೇಕಿಲ್ಲ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.