![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jan 28, 2024, 12:24 AM IST
ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲು ಚುನಾವಣೆ ತಯಾರಿ ಆರಂಭಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷಕ್ಕೆ ಮರಳಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಷಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ, ರಾಷ್ಟ್ರಪತಿ ಆಗುತ್ತಾರೆ ಎಂಬುದೆಲ್ಲ ಊಹಾಪೋಹ.
ಧಾರವಾಡದ ಸಂಸದನಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಕ್ಷೇತ್ರದ ಜನತೆ ಕೈ ಹಿಡಿಯುವ ಪೂರ್ಣ ವಿಶ್ವಾಸವಿದ್ದು, ಚುನಾವಣೆ ತಯಾರಿಯಲ್ಲಿ ತೊಡಗಿದ್ದೇನೆ ಎಂದರು. ಎಲ್ಲರೂ ಒಗ್ಗೂಡಿ ಪಕ್ಷದ ಬಲವರ್ಧನೆಗೆ ಇನ್ನಷ್ಟು ಶ್ರಮಿಸುತ್ತೇವೆ. ಶೆಟ್ಟರ್ ಪಕ್ಷಕ್ಕೆ ಮರಳುತ್ತಾರೆ ಎಂದು ಆರು ತಿಂಗಳ ಹಿಂದೆಯೇ ಹೇಳಿದ್ದೆ. ಬೆಂಗಳೂರಿನಲ್ಲಿ ಅವರನ್ನು ಭೇಟಿಯಾಗಿ ಮರಳಿ ಬಂದಿರುವುದಕ್ಕೆ ಸ್ವಾಗತಿಸಿದ್ದೇನೆ ಎಂದು ಹೇಳಿದರು. ಶಾಸಕ ಲಕ್ಷ್ಮಣ ಸವದಿ ಅವರಲ್ಲಿರುವುದು ಬಿಜೆಪಿಯ ವೈಚಾರಿಕ ರಕ್ತ. ಅವರು ಕೂಡ ಪಕ್ಷಕ್ಕೆ ಮರಳಿದರೆ ಇನ್ನಷ್ಟು ಸಂತಸವಾಗಲಿದೆ ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.