Joshimath: ಭೂಕುಸಿತದಿಂದ ಜೋಶಿಮಠದ ಕಟ್ಟಡಗಳಿಗೆ ಆತಂಕ- ಕೇಂದ್ರದ ಸಮಿತಿಯ ವರದಿಯಲ್ಲೇ ಉಲ್ಲೇಖ

ಶೇ.65 ನಿರ್ಮಾಣಗಳಿಗೆ ಉಂಟಾಗಿದೆ ತೊಂದರೆ

Team Udayavani, Sep 27, 2023, 8:52 PM IST

joshimat

ನವದೆಹಲಿ: ತೀರ್ಥಕ್ಷೇತ್ರಕ್ಕೆ ಪ್ರಸಿದ್ಧವಾಗಿರುವ ಉತ್ತರಾಖಂಡದ ಜೋಶಿಮಠದಲ್ಲಿ ಶೇ.65ರಷ್ಟು ಮನೆಗಳು ಭೂಕುಸಿತದ ಪ್ರಭಾವಕ್ಕೆ ಒಳಗಾಗಿವೆ. ಹೀಗೆಂದು ಕೇಂದ್ರ ಸರ್ಕಾರವೇ ಖಚಿತಪಡಿಸಿದೆ. ಜ.2ರಿಂದ ಈಚೆಗೆ ಜೋಶಿಮಠ-ಔಲಿ ರಸ್ತೆ ಭಾಗದಲ್ಲಿ ಪ್ರಧಾನವಾಗಿ ಮನೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿತ್ತು. ಜತೆಗೆ ನೆಲದೊಳಗಿನಿಂದ ನೀರಿನ ಬುಗ್ಗೆಗಳು ಏಳುತ್ತಿದ್ದವು. ಹೀಗಾಗಿ, ತಾತ್ಕಾಲಿಕ ನೆಲೆಯಲ್ಲಿ 355 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು.

ಈ ಬಗ್ಗೆ ಅಧ್ಯಯನ ನಡೆಸುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ), ವಿಶಸಂಸ್ಥೆಯ ತಜ್ಞರ ತಂಡ ಏ.25ರಿಂದ ಏ.28ರ ವರೆಗೆ ಅಲ್ಲಿ ಅಧ್ಯಯನ ನಡೆಸಿದ್ದವು.

ಜೋಶಿಮಠದ ವ್ಯಾಪ್ತಿಯಲ್ಲಿ ಇರುವ 2,152 ಮನೆಗಳ ಪೈಕಿ 1,403 ಮನೆಗಳಿಗೆ ಭೂಕುಸಿತದಿಂದಾಗಿ ಹಾನಿ ಉಂಟಾಗಿದೆ. ಈ ಪೈಕಿ 472 ಮನೆಗಳನ್ನು ಹೊಸತಾಗಿಯೇ ನಿರ್ಮಾಣ ಮಾಡಬೇಕಾಗಿದೆ. 931 ಮನೆಗಳನ್ನು ದುರಸ್ತಿ ಮಾಡಬೇಕಾಗಿದೆ. ಇನ್ನುಳಿದ ಮನೆಗಳನ್ನು ಭೂಕುಸಿತ ಮಾತ್ರವಲ್ಲ ಇತರ ಪ್ರಾಕೃತಿಕ ವಿಪತ್ತುಗಳನ್ನು ತಡೆಯಲು ಸಿದ್ಧವಾಗಿರುವಂತೆ ನಿರ್ಮಿಸಬೇಕಾಗಿದೆ ಎಂದು 35 ಮಂದಿ ತಜ್ಞರ ಸಮಿತಿಯ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಕಾರಣಗಳೇನು?
– ನಿರ್ಮಾಣಕ್ಕೆ ಗುಣಮಟ್ಟ ಹೊಂದಿಲ್ಲದ ಕಟ್ಟಡ ಸಾಮಗ್ರಿಗಳ ಬಳಕೆ
– ಕಡಿದಾದ ಇಳಿಜಾರಿನಲ್ಲಿ ನಿರ್ಮಾಣ
– ನಗರ ಯೋಜನೆಗೆ ಅನುಗುಣವಾಗಿ ನಿರ್ಮಾಣವಾಗದ ಕಟ್ಟಡಗಳು

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.