Congress: ಶಾಸಕ ರವಿ ಗಣಿಗ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿ.ವೈ.ರಾಘವೇಂದ್ರ
Team Udayavani, Aug 28, 2024, 12:32 AM IST
ಶಿವಮೊಗ್ಗ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಮಿಷ ಒಡ್ಡಲಾಗಿದೆ ಎಂಬ ಶಾಸಕ ರವಿ ಗಣಿಗ ಅವರ ಆರೋಪವನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನಿಮ್ಮ ಸರಕಾರಕ್ಕೆ ಬೆಂಬಲದ ಕೊರತೆಯಿದೆ ಎಂದು ನಾವು ಹೇಳಿಲ್ಲ, ರಾಜ್ಯಪಾಲರ ಮುಂದೆ ಪರೇಡ್ ಮಾಡುವ ಆವಶ್ಯಕತೆಯೂ ಇಲ್ಲ. ಮುಡಾ ಅಧಿ ವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂಬ ನಿಮ್ಮ ಮೇಲಿನ ಆರೋಪದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೇಳಿದ್ದೇವೆ. ರಾಜೀನಾಮೆ ನೀಡಿ ತನಿಖೆ ಎದುರಿಸಲಿ.
ನಿರಪರಾಧಿ ಎಂದಾದಲ್ಲಿ ಮತ್ತೆ ಅ ಧಿಕಾರಕ್ಕೆ ಬರಲಿ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ಕೈದಿಗಳಿಗೆ ನೀಡುತ್ತಿರುವುದು ರಾಜ್ಯ ಸರಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Udupi ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ
Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.