Congress: ಸರಕಾರ ಬೀಳಿಸುವ ಅಶೋಕ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಜನರು ಕೊಟ್ಟ ಅಧಿಕಾರ ಕಿತ್ತುಕೊಳ್ಳಲು ಇವರ್ಯಾರು ಎಂದು ಪ್ರಶ್ನೆ

Team Udayavani, Nov 18, 2023, 10:49 PM IST

CONGRESS FLAG IMP

ಬೆಂಗಳೂರು: ಸರಕಾರವನ್ನು ಬೀಳಿಸಲೂ ಹಿಂದುಮುಂದು ನೋಡುವುದಿಲ್ಲ ಎಂಬ ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಕಿಡಿಕಾರಿದ್ದು, 135 ಸ್ಥಾನಗಳ‌ ಮೂಲಕ ಜನರು ಕೊಟ್ಟ ಅಧಿಕಾರವನ್ನು ಕಿತ್ತುಕೊಳ್ಳಲು ಇವರ್ಯಾರು ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿಪಕ್ಷ ನಾಯಕ ಅಶೋಕ ವಿರುದ್ಧ ಹರಿಹಾಯ್ದಿದ್ದಾರೆ.
ವಿಪಕ್ಷ ನಾಯಕರಾಗಿ ಆರ್‌.ಅಶೋಕ ಅವರಿಗೆ ದೊಡ್ಡ ಜವಾಬ್ದಾರಿ ಇದೆ. ಸರಕಾರಕ್ಕೆ ಸಲಹೆ ಕೊಟ್ಟು ಎಚ್ಚರಿಸಲಿ. ಸರಕಾರದ ತಪ್ಪುಗಳನ್ನು ಎತ್ತಿ ತೋರಿಸುವುದು ಸಹಜ. ಆದರೆ ಅವರು ಸರಕಾರವನ್ನು ಬೀಳಿಸುವ ಮಾತನಾಡಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಕಸಿದುಕೊಳ್ಳಲು ಇವರ್ಯಾರು ಎಂದು ಸಚಿವ ಪರಮೇಶ್ವರ್‌ ಪ್ರಶ್ನಿಸಿದರು.

6 ತಿಂಗಳ ಬಳಿಕವಾದರೂ ರಾಜ್ಯಾಧ್ಯಕ್ಷರು, ವಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ಹಾಗೂ ಕರ್ನಾಟಕದ ಜನರಿಗೆ ಸ್ವಲ್ಪವಾದರೂ ಗೌರವ ತಂದಿ
ದ್ದಾರೆ. ನಮ್ಮ ಸರಕಾರವನ್ನು ಕಿತ್ತೆಸೆಯುವ ಮಾತು ಬದಿಗಿರಲಿ. ಮೊದಲು ಅವರನ್ನು ಜೋಡಿಸಿಕೊಳ್ಳಲಿ ಎಂದು ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದರು.

ಗೋ ಬ್ಯಾಕ್‌ ಅಶೋಕ ಪೋಸ್ಟರ್‌ ಬಂದರೂ ಅಚ್ಚರಿಯಿಲ್ಲ: ಖರ್ಗೆ
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆಯಿಂದ ಬಿಜೆಪಿ ವರ್ಸಸ್‌ ಬಿಜೆಪಿಯ 2ನೇ ಚಾಪ್ಟರ್‌ ಆರಂಭವಾಗಿದೆ. ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಅಶೋಕ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ನೇಮಿಸಿದಾಗಲೂ ಅವರ ಪಕ್ಷದವರೇ ಗೋ ಬ್ಯಾಕ್‌ ಅಶೋಕ ಎಂಬ ಪೋಸ್ಟರ್‌ ಅಂಟಿಸಿದ್ದರು. ಬಿಜೆಪಿ ಕಚೇರಿಯಲ್ಲೂ ಗೋ ಬ್ಯಾಕ್‌ ಪೋಸ್ಟರ್‌ ಬಂದರೆ ಅಚ್ಚರಿಯಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.ಯ

ಟಾಪ್ ನ್ಯೂಸ್

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.