Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್: ಅಬ್ರಹಾಂ
Team Udayavani, Sep 27, 2024, 1:47 AM IST
ಉಡುಪಿ: ಹೈಕೋರ್ಟ್ ತೀರ್ಪು ಬಗ್ಗೆ ಸಚಿವ ಜಮೀರ್ ನಾಲಿಗೆ ಹರಿಬಿಟ್ಟದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದಿದ್ದಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ.
ಸಿಎಂ ಕುರಿತ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ತೀರ್ಪು ಎಂಬ ಜಮೀರ್ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ತೀರ್ಪು ಬಗ್ಗೆ ಮಾತನಾಡುವುದು ಅಂದರೆ ಹುಡುಗಾಟವೇ? ನ್ಯಾಯಾಧೀಶರನ್ನು ರಾಜಕಾರಣಿಗಳ ಹಂತಕ್ಕೆ ಇಳಿಸುತ್ತೀರಾ? ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಎಂಬುದು ಗೊತ್ತಿದೆಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ
Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ
Udupi: ಜೀನ್ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಸಮ್ಮಾನ
New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
CM ರಾಜೀನಾಮೆ ನೀಡುವುದು ಸೂಕ್ತ: ಸಂಸದ ಕೋಟ ಶ್ರೀನಿವಾಸ ಪೂಜಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.