Court ಸುಳ್ಯ: ಪೊಲೀಸರಿಗೆ ಹಲ್ಲೆ; ಆರೋಪಿ ಖುಲಾಸೆ


Team Udayavani, Aug 18, 2024, 11:30 PM IST

Court ಸುಳ್ಯ: ಪೊಲೀಸರಿಗೆ ಹಲ್ಲೆ; ಆರೋಪಿ ಖುಲಾಸೆ

ಸುಳ್ಯ: ಪೋಲೀಸರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ, ಹೈವೇ ಪಟ್ರೋಲ್‌ ವಾಹನಕ್ಕೆ ಹಾನಿ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪವನ್ನು ಸಾಬೀತು ಮಾಡಲು ಸರಕಾರಿ ಅಭಿಯೋಜಕರು ವಿಫಲ ವಾಗಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ಸುಳ್ಯದ ನ್ಯಾಯಾಲಯ ತೀರ್ಪು ನೀಡಿದೆ.

2020 ಎಪ್ರಿಲ್‌ 1ರಂದು ಕೊರೋನಾ ಸಂದರ್ಭ ಮಂಡೆಕೋಲು ಗ್ರಾಮದ ಮುರೂರು ಚೆಕ್‌ ಪೋಸ್ಟ್‌ ಮೂಲಕ ವಾಹನಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವೇಳೆ ಆ ರಸ್ತೆಯಾಗಿ ಕಾಸರಗೋಡಿನಿಂದ ವಾಹನದಲ್ಲಿ ಸಿನಾನ್‌ ಬಂದಿದ್ದರು. ಮುರೂರು ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ತಡೆದರು. ಈ ವೇಳೆ ಆರೋಪಿಯು ಕರ್ತವ್ಯದಲ್ಲಿದ್ದ ಪೋಲೀಸರನ್ನು ನಿಂದಿಸಿ, ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿತ್ತು. ಸಿನಾನ್‌ರನ್ನು ಪೋಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ಸುಳ್ಯ ನ್ಯಾಯಾಲಯದಲ್ಲಿ ನಡೆದು ಆರೋಪಿಯ ಆರೋಪವನ್ನು ರುಜುವಾತು ಪಡಿಸಲು ಸಾಧ್ಯವಾಗಿಲ್ಲ. ಮತ್ತು ಸಾಕ್ಷಿಗಳ ಹೇಳಿಕೆಗಳು ಒಂದಕ್ಕೊಂದು ಪೂರಕ ವಾಗಿರದೇ ಇರುವುದರಿಂದ ಇದು ನೈಜತೆಯಿಂದ ಕೂಡಿಲ್ಲ ಎಂದು ಹೇಳಿ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಸಿನಾನ್‌ರ ಪರವಾಗಿ ನ್ಯಾಯವಾದಿಗಳಾದ ಶ್ಯಾಂ ಪಾಣತ್ತಿಲ, ಪ್ರತಿಭಾ ಶ್ಯಾಂ ಪಾಣತ್ತಿಲ ಹಾಗೂ ರಕ್ಷಿತಾ ಹರಿ ಉಳುವಾರು ವಾದಿಸಿದ್ದರು.

 

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.