![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 21, 2020, 6:31 AM IST
ಢಾಕಾ: ಬಾಂಗ್ಲಾದೇಶದ ಆಟಗಾರ ಮುಷ್ಫಿಕರ್ ರಹೀಂ ಕೋವಿಡ್-19 ಪರಿಹಾರ ಕಾರ್ಯಾಚರಣೆಗಾಗಿ ತಮ್ಮ ಬ್ಯಾಟ್ ಅನ್ನು ಹರಾಜಿಗೆ ಹಾಕಲಿದ್ದಾರೆ.
ಮುಷಿ#ಕರ್ 2013ರಲ್ಲಿ ಗಾಲೆಯಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಮೊದಲ ಟೆಸ್ಟ್ನಲ್ಲಿ ದ್ವಿಶತಕ ಬಾರಿಸಿದ ಬ್ಯಾಟನ್ನು ಹರಾಜಿಗಿಟ್ಟಿದ್ದಾರೆ. “ನಾನು ಮೊದಲ ದ್ವಿಶತಕ ಗಳಿಸಿದ ಬ್ಯಾಟ್ ಅನ್ನು ಹರಾಜಿಗೆ ಇಡುತ್ತಿದ್ದೇನೆ. ಈ ಹರಾಜು ಆನ್ಲೈನ್ ಮೂಲಕ ನಡೆಯಲಿದೆ ಇದರಿಂದ ಬರುವ ಆದಾಯ ವನ್ನು ಬಡ ಜನರಿಗೆ ಖರ್ಚು ಮಾಡಲಾಗುವುದು ಎಂದಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.