ಕೋವಿಡ್‌ ಉಲ್ಬಣ: ಶಿರೂರು ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ


Team Udayavani, Aug 6, 2021, 6:54 PM IST

Shiroor-Toll-Gate

ಬೈಂದೂರು: ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಶಿರೂರು ಟೋಲ್‌ ಗೇಟ್‌ ಬಳಿ ಹೊರ ಜಿಲ್ಲೆಯಿಂದ ಹಾಗೂ ಹೊರರಾಜ್ಯದಿಂದ ಬರುವವರ ತಪಾಸಣೆ ಬಿಗಿಗೊಳಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು ಹತ್ತು ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.

ಪೊಲೀಸರಿಂದ ಉಚಿತ ಮಾಸ್ಕ್ ವಿತರಣೆ
ಸಾರ್ವಜನಿಕರು ಕೋವಿಡ್‌ ನಿಯಮ ಪಾಲಿಸದೆ ಮಾಸ್ಕ್ ಧರಿಸದಿರುವವರಿಗೆ ಬೈಂದೂರು ಪೊಲೀಸರು ಸೂಕ್ತ ಎಚ್ಚರಿಕೆ ನೀಡಿ ಉಚಿತ ಮಾಸ್ಕ್ ವಿತರಿಸಿದ್ದಾರೆ.ಹೊರಜಿಲ್ಲೆಯಿಂದ ಬರುವ ವಾಹನ ತಪಾಸಣೆ ನಡೆಸಿ ಸ್ಕ್ರೀನಿಂಗ್‌ ಮಾಡಿ ಜಿಲ್ಲೆಯ ಒಳ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ:ಕ್ಯಾನ್ಸರ್ ಪೀಡಿತೆ ಅಕ್ಕನನ್ನು ಬದುಕಿಸಿಕೊಳ್ಳಲು ಬೀದಿಯಲ್ಲಿ ಕಾಳು ಮಾರುತ್ತಿರುವ ಪುಟ್ಟ ಬಾಲಕ

ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಹಾಗೂ ಠಾಣಾಧಿಕಾರಿ ಪವನ್‌ ಕುಮಾರ್‌ ಹಾಗೂ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

Fake Document  ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Fake Document ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

kuKundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.