ಕೋವಿಡ್ ನಿಯಂತ್ರಣ: ದ.ಕ. ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಕಾಣಿಸುತ್ತಿಲ್ಲ !


Team Udayavani, Apr 25, 2020, 8:03 AM IST

ಕೋವಿಡ್  ನಿಯಂತ್ರಣ: ದ.ಕ. ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಕಾಣಿಸುತ್ತಿಲ್ಲ !

ಸಾಂದರ್ಭಿಕ ಚಿತ್ರ

ಮಂಗಳೂರು: ಕೋವಿಡ್ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ ಹೆಚ್ಚಳದ ಆತಂಕ ಎದುರಾಗಿದ್ದರೂ ಕೋವಿಡ್ ನಿಯಂತ್ರಣ ಸಂಬಂಧ ಸರಕಾರದಿಂದ ನಿನಿಯೋಜನೆಗೊಂಡಿರುವ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಮಾತ್ರ ಈಗ ಜಿಲ್ಲೆಯಲ್ಲಿ ಕಾಣಿಸುತ್ತಿಲ್ಲ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದ್ದಂತೆ ಬೆಂಗಳೂರಿನಿಂದ ದೌಡಾಯಿಸಿ ರೋಗ ವ್ಯಾಪಕವಾಗದಂತೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಜನರ ಪ್ರಶಂಸೆಗೆ ಪಾತ್ರರಾದವರು ಪೊನ್ನುರಾಜ್‌. ಆದ್ದರಿಂದ ಈಗ ಅವರು ಕಾಣಿಸದೇ ಇರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಲಾಕ್‌ಡೌನ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ಮುತುವರ್ಜಿ ವಹಿಸಿದ್ದ ಅವರು ಕಾಸರಗೋಡಿನಿಂದ ಜಿಲ್ಲೆಗೆ ವಾಹನಗಳ ಪ್ರವೇಶಕ್ಕೆ ಕೇರಳ ತೀವ್ರ ಲಾಬಿ ಮಾಡಿದಾಗ ಅದನ್ನು ದಿಟ್ಟವಾಗಿ ಎದುರಿಸುವ ಜತೆಗೆ ಸೆಂಟ್ರಲ್‌ ಮಾರ್ಕೆಟ್‌ ಸ್ಥಳಾಂತರ ಮತ್ತಿತರ ವಿವಾದಗಳನ್ನು ಸಮರ್ಥವಾಗಿ ನಿಭಾಯಿಸಿ ಬಗೆಹರಿಸಿದ್ದರು.

ಪ್ರಸ್ತುತ ಸೋಂಕಿಗೆ ಇಬ್ಬರು ಬಲಿಯಾಗಿರುವಾಗ ಅವರ ಅಂತ್ಯಸಂಸ್ಕಾರ ಇತ್ಯಾದಿ ಪ್ರಕ್ರಿಯೆಗಳು ವಿವಾದಕ್ಕೆಡೆಯಾಗಿದ್ದು, ಪರಿಸ್ಥಿತಿ ಗಂಭೀರವಾಗುತ್ತಿರುವಾಗ ಅವನ್ನೆಲ್ಲ ನಿಭಾಯಿಸಲು ಜಿಲ್ಲಾಡಳಿತ ಹೆಣಗಾಡಬೇಕಾಗಿ ಬಂದಿದೆ. ಒಂದುವೇಳೆ ಪೊನ್ನುರಾಜ್‌ ಅವರಂಥ ಅನುಭವಿ ಅಧಿಕಾರಿ ಜಿಲ್ಲೆಯಲ್ಲಿ ಇರುತ್ತಿದ್ದರೆ ಇಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿಭಾaಯಿಸುತ್ತಿದ್ದರು ಹಾಗೂ ಇಂಥಹ ಸಮಸ್ಯೆಗಳೇ ಎದುರಾಗು ತ್ತಿರಲಿಲ್ಲ ಎನ್ನುವುದು ಜನರ ಅಭಿಮತ.

ಪ್ರಸ್ತುತ ಅವರು ಬೆಂಗಳೂರಿನಲ್ಲಿಯೇ ಇದ್ದು, ದಕ್ಷಿಣ ಕನ್ನಡದ ಆಗುಹೋಗುಗಳ ಮೇಲೆ ನಿಗಾ ವಹಿಸಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Kharge 2

CM ಹುದ್ದೆ ವಿಚಾರದಲ್ಲಿ ಸಚಿವರಿಂದಲೇ ಗೊಂದಲ: ಖರ್ಗೆಗೆ ಪತ್ರ ಬರೆದ ಪರಿಷತ್ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Tulu ಲಿಪಿ ಯುನಿಕೋಡ್‌ಗೆ! ಹೊಸ ಮೈಲಿಗಲ್ಲು

Tulu ಲಿಪಿ ಯುನಿಕೋಡ್‌ಗೆ! ಹೊಸ ಮೈಲಿಗಲ್ಲು

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

1-ak

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.