ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ


Team Udayavani, Jan 19, 2022, 8:19 PM IST

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

ಕುರುಗೋಡು : ಕೊರೊನಾ ಮೂರನೇ ಅಲೆಯಿಂದ ರಾಜ್ಯದ್ಯಂತ ಜನರ ಜೀವನ ಅಸ್ತವ್ಯಸ್ತ ಗೊಂಡಿದ್ದು, ಶಾಲೆ, ಕಾಲೇಜ್ ಗಳು, ದೇವಸ್ಥಾನಗಳು ಬಂದ್ ಮಾಡಲಾಗಿದ್ದು, ಅದರಂತೆ ಕೊರೊನಾ ಕರಿ ನೆರಳು ಕುರುಗೋಡು ತಾಲೂಕಿನ ಎರಂಗಳ್ಳಿ ಗ್ರಾಮದ ಮೊರಾರ್ಜಿ ವಸತಿ ನಿಲಯಕ್ಕೆ ಕಾಲಿಟ್ಟಿದೆ.

ನಿಲಯದ 6,7,8,9,10ನೇ ತರಗತಿಯ 46 ಮಕ್ಕಳಿಗೆ ಕೊರೊನಾ ಸೋಂಕು ಬುದುವಾರ ಸಂಜೆ ದೃಢಪಟ್ಟಿದೆ. ಇದರಲ್ಲಿ 35 ಹೆಣ್ಣು ಮಕ್ಕಳು ಹಾಗೂ 11 ಗಂಡು ಮಕ್ಕಳು ಇದ್ದಾರೆ.

ಮಂಗಳವಾರ 231 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು, ಬುದುವಾರ ಸಂಜೆ 46 ಮಕ್ಕಳಿಗೆ ಸೋಂಕು ಇರುವುದು ದೃಢವಾಗಿರುವುದು ವರದಿ ಬಂದಿದೆ.

ಸೋಂಕು ತಗುಲಿದ ವಿದ್ಯಾರ್ಥಿಗಳು ವಸತಿ ನಿಲಯದಲ್ಲೆ ಕ್ವಾರಂಟೈನ್ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಸತಿ ನಿಲಯದ ಸ್ಥಳಕ್ಕೆ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಗ್ರೇಡ್ ತಹಸೀಲ್ದಾರ್ ಮಲ್ಲೇಶಪ್ಪ, ಗ್ರಾಪಂ ಅಧಿಕಾರಿಗಳು ಭೇಟಿ ನೀಡಿ ನಿಲಯದ ಸುತ್ತಮುತ್ತ ಹಾಗೂ ಕೊಠಡಿಗಳಿಗೆ ಸ್ಯಾನಿಟೈಜಾರ್ ಸಿಂಪರಣೆ ಮಾಡಿದ್ದಾರೆ. ಸೋಂಕು ಕಾಣಿಸಿಕೊಂಡ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಅದಕ್ಕೆ ಬೇಕಾದ ಎಲ್ಲ ಸೌಲಭ್ಯ ಗಳನ್ನು ತಯಾರಿ ಮಾಡಿಕೊಳ್ಳಿ ಎಂದು ಸಂಬಂದಿಸಿದ ಅಧಿಕಾರಿಗಳಿಗೆ ತಹಸೀಲ್ದಾರ್ ರಾಘವೇಂದ್ರ ರಾವ್ ಸೂಚನೆ ನೀಡಿದರು.

ಅದರಂತೆ ಇಂದು ಸಂಜೆ 46 ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನಲೆ ನಾಳೆಯಿಂದ ಸಂಪೂರ್ಣ ವಾಗಿ ತರಗತಿಗಳು ನಡೆಯದಂತೆ ಬಂದ್ ಮಾಡಲಾಗುತ್ತದೆ ಎಂದು ನಿಲಯದ ಪ್ರಾಚಾರ್ಯರು ತಿಳಿಸಿದರು. ಆದರೂ ಮಕ್ಕಳನ್ನು ಮನೆಗೆ ಕಳಿಸದೆ ವಸತಿ ನಿಲಯದಲ್ಲೇ ತಮ್ಮ ತಮ್ಮ ಕೊಠಡಿಗಳಲ್ಲಿ ಉಳಿದುಕೊಳ್ಳುತ್ತಾರೆ ಎಂದರು.

ಪ್ರಸ್ತುತ ಸಕ್ರಿಯ ಪ್ರಕರಣಗಳು ಹೊರತು ಪಡಿಸಿ ಈಗಾಗಲೇ ಕುರುಗೋಡಲ್ಲಿ ಒಟ್ಟು 26 ಪಾಸಿಟಿವ್ ಕೇಸ್ ಬಂದಿದ್ದಾವೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.