![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 25, 2021, 4:15 PM IST
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಹುಂಡಿ ಗ್ರಾಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾವಿಗೆ
ಬಿದ್ದಿದ್ದ ಹಸುವನ್ನು ರಕ್ಷಿಸಿದ್ದಾರೆ.
ಭಾನುವಾರ ಗ್ರಾಮದಲ್ಲಿರುವ 60 ಅಡಿ ಆಳದ ತೆರೆದ ಬಾವಿಗೆ ಬಿದ್ದಿದ್ದ ಬಸಪ್ಪ ಎಂಬುವವರ ಹಸುವನ್ನು ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾ ಚರಣೆ ನಡೆಸಿದ ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತಿದರು.
ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಎಚ್.ಎನ್.ಹನುಮಂತಯ್ಯ, ಪೆರಿಯಾ ನಾಗಂ, ಕೆ.ಜಿ.ಹಂಪಣ್ಣನವರ್, ಪುಟ್ಟಸ್ವಾಮಿ ಮಹದೇವ ಸ್ವಾಮಿ, ಶಿವಕುಮಾರ, ಅಡವಿಯಪ್ಪ ಭಾಗವಹಿಸಿದ್ದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.