![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Aug 7, 2022, 11:31 PM IST
ಕಾಪು: ಕಾಪು ಶ್ರೀ ಲಕ್ಷ್ಮೀಜನಾರ್ಧನ ದೇವಸ್ಥಾನದ ಉತ್ತರ ಭಾಗದ ಬೀಗ ಮುರಿದು ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬವನ್ನು ಒಡೆದು ನಗದು ಹಣವನ್ನು ದೋಚಿದ ಘಟನೆ ರವಿವಾರ ನಡೆದಿದೆ.
ರವಿವಾರ ಬೆಳಗ್ಗಿನ ಜಾವ ಕಾಣಿಕೆ ಡಬ್ಬವನ್ನು ಒಡೆದ ಕಳ್ಳರು ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದಿದ್ದು ಸುಮಾರು 2-3 ಸಾವಿರ ರೂಪಾಯಿ ಕಳವಾಗಿರಬಹುದೆಂದು ಊಹಿಸಲಾಗಿದೆ.
ದೇವಸ್ಥಾನದಲ್ಲಿ ರಾತ್ರಿ ವಾಚ್ಮನ್ ವ್ಯವಸ್ಥೆಯಿದ್ದು, ಆತ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಕಾಣಿಕೆ ಡಬ್ಬಗಳನ್ನು ಹೊತ್ತೂಯ್ದ ಕಳ್ಳರು ಅದನ್ನು ದೇವಸ್ಥಾನ ಮುಂಭಾಗದ ಮೈದಾನದಲ್ಲಿ ಇರಿಸಿದ್ದು, ನಗದು ಹಣವನ್ನು ಕೊಂಡೊಯ್ದು, ಚಿಲ್ಲರೆ ಹಣವನ್ನು ಅಲ್ಲೇ ಉಳಿಸಿ ಪರಾರಿಯಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.