Puttur ಅಪರಾಧ ಪ್ರಕರಣ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ


Team Udayavani, Jul 9, 2024, 11:24 PM IST

Puttur ಅಪರಾಧ ಪ್ರಕರಣ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು: ಹನ್ನೊಂದು ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣದ ಮೆಹನುವಾಡ್‌ ಜಿಲ್ಲೆಯ ನಗೀನ ತಾಲೂಕು ನಂಗಲ್‌ ಮವರಿಪುರ್‌ ಅಹಮ್ಮದ್‌ ಖಾನ್‌ ಅವರ ಪುತ್ರ ಮಹಮ್ಮದ್‌ ನಾಸೀರ್‌(35) ಬಂಧಿತ ಆರೋಪಿ. 2013ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದರು.

ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ವಾರಂಟ್‌ ಜಾರಿಯಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.