Cuba: ಪೆಟ್ರೋಲ್‌ ಬೆಲೆ 500% ಹೆಚ್ಚಳ


Team Udayavani, Jan 11, 2024, 1:26 AM IST

petrol

ಹವಾನಾ: ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿರುವ ತನ್ನ ನಾಗರಿಕರಿಗೆ ಕ್ಯೂಬಾ ಮತ್ತೂಂದು ಬರೆ ಹಾಕಿದೆ. ಇಂಧನ ಬೆಲೆಯನ್ನು ಬರೋಬ್ಬರಿ ಶೇ.500ರಷ್ಟು ಏರಿಕೆ ಮಾಡಿದೆ. ಕಮ್ಯೂನಿಸ್ಟ್‌ ದ್ವೀಪ ರಾಷ್ಟ್ರವಾಗಿರುವ ಕ್ಯೂಬಾ, ತನ್ನ ನೂತನ ಬಜೆಟ್‌ನಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಸರಣಿ ಕ್ರಮಗಳನ್ನು ಕೈಗೊಂಡಿದೆ.

ಇದರ ಭಾಗವಾಗಿ ಪೆಟ್ರೋಲ್‌ ಉತ್ಪನ್ನಗಳ ಬೆಲೆಯನ್ನು ಶೇ.500ರಷ್ಟು ಏರಿಕೆ ಮಾಡಿದೆ. ಈ ದರಗಳು ಫೆ. 1ರಿಂದ ಅನ್ವಯವಾಗಲಿದೆ. ಪ್ರಸ್ತುತ ಕ್ಯೂಬಾದಲ್ಲಿ ಒಂದು ಲೀಟರ್‌ ಪೆಟ್ರೊಲ್‌ ಬೆಲೆ 86 ರೂ.(25 ಪೆಸಾಸ್‌) ಇದೆ. ಮುಂದಿನ ತಿಂಗಳಿನಿಂದ ಲೀಟರ್‌ ಪೆಟ್ರೊಲ್‌ ಬೆಲೆ‌ 456 ರೂ.(132 ಪೆಸಾಸ್‌) ಆಗಲಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.