D.K., DC ಅಡ್ಡೂರು ಸೇತುವೆ ಪರಿಶೀಲನೆ; ಸೇತುವೆ ಪರಿಶೀಲನೆ ವರದಿ ಬಳಿಕ ಮುಂದಿನ ತೀರ್ಮಾನ


Team Udayavani, Aug 24, 2024, 12:01 AM IST

D.K., DC ಅಡ್ಡೂರು ಸೇತುವೆ ಪರಿಶೀಲನೆ; ಸೇತುವೆ ಪರಿಶೀಲನೆ ವರದಿ ಬಳಿಕ ಮುಂದಿನ ತೀರ್ಮಾನ

ಬಂಟ್ವಾಳ: ಪೊಳಲಿ ಸಮೀಪದ ಅಡ್ಡೂರು ಸೇತುವೆಯ ಗುಣಮಟ್ಟ ಪರಿಶೀಲನೆಗೆ ಮುಂದಿನ ವಾರ (ಆ. 26ರ ಬಳಿಕ) ಬೆಂಗಳೂರಿನಿಂದ ಸೇತುವೆ ಪರಿಶೀಲನೆ ಯಂತ್ರ ಬರುತ್ತಿದ್ದು, ಅದರ ವರದಿ ಆಧಾರದಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೆ ಲಘು ವಾಹನ ಹೊರತುಪಡಿಸಿ ಯಾವುದೇ ಹೆಚ್ಚುವರಿ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಅವರು ಶುಕ್ರವಾರ ಅಡ್ಡೂರಿಗೆ ಭೇಟಿ ನೀಡಿ ಸ್ಥಳೀಯ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು. ಸೇತುವೆಯಲ್ಲಿ ಏಕಾಏಕಿ ಘನ ವಾಹನ ಸಂಚಾರ ನಿಷೇಧಿಸಿ ಗಾರ್ಡ್‌ ಅಳವಡಿಸಿರುವುದರಿಂದ ಶಾಲಾ ವಾಹನಗಳು, ಬಸ್ಸುಗಳು ಸಂಚರಿಸಲಾಗದೆ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಯಾಗಿದ್ದು, ಶೀಘ್ರ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸ್ಥಳೀಯರು ಬೇಡಿಕೆಯನ್ನು ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಸೇತುವೆಯ ಅಡ್ಡೂರು ಭಾಗದಲ್ಲಿ ಮಂಗಳೂರು ಕಮಿಷನರೇಟ್‌, ಪೊಳಲಿ ಭಾಗದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮೂಲಕ ಚೆಕ್‌ಪೋಸ್ಟ್‌ಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ. ಸೇತುವೆ ಸುತ್ತ ಯಾವುದೇ ಚಟುವಟಿಕೆಗಳು ನಡೆಯದಂತೆ ನಿಗಾ ಇರಿಸಲಾಗುತ್ತದೆ. ಜತೆಗೆ ವಾಹನ ಸಂಚಾರದ ಮೇಲೂ ಗಮನ ಹರಿಸಲಾಗುತ್ತದೆ.ಮರಳುಗಾರಿಕೆಗೆ ನೀಡಿರುವ ಅನುಮತಿಯನ್ನು ಅಮಾನತಿನಲ್ಲಿ ಇರಿಸಲಾಗುವುದು ಎಂದರು.

ಮಂಗಳೂರು ಸಹಾಯಕ ಕಮಿಷನರ್‌ ಹರ್ಷವರ್ಧನ ಪಿ.ಜೆ, ಬಂಟ್ವಾಳ ತಹಶೀಲ್ದಾರ್‌ ಅರ್ಚನಾ ಡಿ. ಭಟ್‌, ಪೊಲೀಸ್‌, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Puttur: ಅಂಗಡಿಗೆ ನುಗ್ಗಿದ ಕಾರು; ಚಾಲಕ ಅಸ್ವಸ್ಥ

Puttur: ಅಂಗಡಿಗೆ ನುಗ್ಗಿದ ಕಾರು; ಚಾಲಕ ಅಸ್ವಸ್ಥ

Belthangady: ಭರದಿಂದ ಸಾಗುತ್ತಿದೆ ಗುಂಡಿ ಮುಚ್ಚುವ ಕಾರ್ಯ

Belthangady: ಭರದಿಂದ ಸಾಗುತ್ತಿದೆ ಗುಂಡಿ ಮುಚ್ಚುವ ಕಾರ್ಯ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.